ಸುಳ್ಯ: ಸುಳ್ಯದ ಗಾಂಧಿನಗರನಲ್ಲಿ ಜನಸಮೃದ್ಧಿ ಮಲ್ಟಿಪರ್ಪಸ್ ಕೋ-ಆಪರೇಟಿವ್ ಸೊಸೈಟಿ ಲಿ. ಶಾಖೆ ಆರಂಭಗೊಂಡಿದೆ.
ಸಂಸ್ಥೆಯ 32ನೇ ಶಾಖೆಯ ಉದ್ಘಾಟನಾ ಸಮಾರಂಭ ಈಚೆಗೆ ನಡೆಯಿತು. ಸಭಾಧ್ಯಕ್ಷತೆಯನ್ನು ಸಂಸ್ಥೆಯ ನಿರ್ದೇಶಕ ಪದ್ಮರಾಜು ಮಂಡ್ಯರವರು ವಹಿಸಿದ್ದರು. ವೇದಿಕೆಯಲ್ಲಿ ದ.ಕ.ಜಿಲ್ಲಾ ನಿರ್ದೇಶಕ ಗಿರೀಶ್ ಬಿ.ಜಿ.ಪುತ್ತೂರು, ನಿತ್ಯಾನಂದ ಕೊಟ್ಟಾರಿ ಕುಂದಾಪುರ, ತಿರುಪತಿ ಎಂಟರ್ ಪ್ರೈಸಸ್ ಮಾಲಕ ಗುರುಸ್ವಾಮಿ ಸುಳ್ಯ, ಕಾಂಪ್ಲೆಕ್ಸ್ ಮಾಲಕ ರೋಹನ್ ಪೀಟರ್, ಮೈಸೂರು ಶಾಖೆಯ ವಲಯ ವ್ಯವಸ್ಥಾಪಕ ಸಂಜಯ್ ಮೈಸೂರು, ದ.ಕ.ವಲಯ ವ್ಯವಸ್ಥಾಪಕ ವಿನೋದ್ ಪಿ.ಪುತ್ತೂರು, ರಾಜೀವ್ ಕುಂದಾಪುರ ಉಪಸ್ಥಿತರಿದ್ದರು.
ಪುತ್ತೂರು ಶಾಖಾ ವ್ಯವಸ್ಥಾಪಕಿ ಪಾವನ ಎಂ. ಪ್ರಾರ್ಥಿಸಿದರು. ವಿಟ್ಲ ಶಾಖಾಧಿಕಾರಿ ಉಷಾಪದ್ಯಾಣ ಸ್ವಾಗತಿಸಿದರು. ನಿರ್ದೇಶಕ ಗಿರಿಶ್ ಬಿ.ಜಿ.ವಂದಿಸಿದರು. ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸುಳ್ಯ ಶಾಖಾಧಿಕಾರಿ ಜಗದೀಶ್ ಮತ್ತು ಸಿಬ್ಬಂದಿವರ್ಗದವರು ಸಹಕರಿಸಿದರು.
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…