ಸುಳ್ಯ: ಸುಳ್ಯದ ಗಾಂಧಿನಗರನಲ್ಲಿ ಜನಸಮೃದ್ಧಿ ಮಲ್ಟಿಪರ್ಪಸ್ ಕೋ-ಆಪರೇಟಿವ್ ಸೊಸೈಟಿ ಲಿ. ಶಾಖೆ ಆರಂಭಗೊಂಡಿದೆ.
ಸಂಸ್ಥೆಯ 32ನೇ ಶಾಖೆಯ ಉದ್ಘಾಟನಾ ಸಮಾರಂಭ ಈಚೆಗೆ ನಡೆಯಿತು. ಸಭಾಧ್ಯಕ್ಷತೆಯನ್ನು ಸಂಸ್ಥೆಯ ನಿರ್ದೇಶಕ ಪದ್ಮರಾಜು ಮಂಡ್ಯರವರು ವಹಿಸಿದ್ದರು. ವೇದಿಕೆಯಲ್ಲಿ ದ.ಕ.ಜಿಲ್ಲಾ ನಿರ್ದೇಶಕ ಗಿರೀಶ್ ಬಿ.ಜಿ.ಪುತ್ತೂರು, ನಿತ್ಯಾನಂದ ಕೊಟ್ಟಾರಿ ಕುಂದಾಪುರ, ತಿರುಪತಿ ಎಂಟರ್ ಪ್ರೈಸಸ್ ಮಾಲಕ ಗುರುಸ್ವಾಮಿ ಸುಳ್ಯ, ಕಾಂಪ್ಲೆಕ್ಸ್ ಮಾಲಕ ರೋಹನ್ ಪೀಟರ್, ಮೈಸೂರು ಶಾಖೆಯ ವಲಯ ವ್ಯವಸ್ಥಾಪಕ ಸಂಜಯ್ ಮೈಸೂರು, ದ.ಕ.ವಲಯ ವ್ಯವಸ್ಥಾಪಕ ವಿನೋದ್ ಪಿ.ಪುತ್ತೂರು, ರಾಜೀವ್ ಕುಂದಾಪುರ ಉಪಸ್ಥಿತರಿದ್ದರು.
ಪುತ್ತೂರು ಶಾಖಾ ವ್ಯವಸ್ಥಾಪಕಿ ಪಾವನ ಎಂ. ಪ್ರಾರ್ಥಿಸಿದರು. ವಿಟ್ಲ ಶಾಖಾಧಿಕಾರಿ ಉಷಾಪದ್ಯಾಣ ಸ್ವಾಗತಿಸಿದರು. ನಿರ್ದೇಶಕ ಗಿರಿಶ್ ಬಿ.ಜಿ.ವಂದಿಸಿದರು. ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸುಳ್ಯ ಶಾಖಾಧಿಕಾರಿ ಜಗದೀಶ್ ಮತ್ತು ಸಿಬ್ಬಂದಿವರ್ಗದವರು ಸಹಕರಿಸಿದರು.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…