ಸುಳ್ಯ: ಸುಳ್ಯದ ಗಾಂಧಿನಗರನಲ್ಲಿ ಜನಸಮೃದ್ಧಿ ಮಲ್ಟಿಪರ್ಪಸ್ ಕೋ-ಆಪರೇಟಿವ್ ಸೊಸೈಟಿ ಲಿ. ಶಾಖೆ ಆರಂಭಗೊಂಡಿದೆ.
ಸಂಸ್ಥೆಯ 32ನೇ ಶಾಖೆಯ ಉದ್ಘಾಟನಾ ಸಮಾರಂಭ ಈಚೆಗೆ ನಡೆಯಿತು. ಸಭಾಧ್ಯಕ್ಷತೆಯನ್ನು ಸಂಸ್ಥೆಯ ನಿರ್ದೇಶಕ ಪದ್ಮರಾಜು ಮಂಡ್ಯರವರು ವಹಿಸಿದ್ದರು. ವೇದಿಕೆಯಲ್ಲಿ ದ.ಕ.ಜಿಲ್ಲಾ ನಿರ್ದೇಶಕ ಗಿರೀಶ್ ಬಿ.ಜಿ.ಪುತ್ತೂರು, ನಿತ್ಯಾನಂದ ಕೊಟ್ಟಾರಿ ಕುಂದಾಪುರ, ತಿರುಪತಿ ಎಂಟರ್ ಪ್ರೈಸಸ್ ಮಾಲಕ ಗುರುಸ್ವಾಮಿ ಸುಳ್ಯ, ಕಾಂಪ್ಲೆಕ್ಸ್ ಮಾಲಕ ರೋಹನ್ ಪೀಟರ್, ಮೈಸೂರು ಶಾಖೆಯ ವಲಯ ವ್ಯವಸ್ಥಾಪಕ ಸಂಜಯ್ ಮೈಸೂರು, ದ.ಕ.ವಲಯ ವ್ಯವಸ್ಥಾಪಕ ವಿನೋದ್ ಪಿ.ಪುತ್ತೂರು, ರಾಜೀವ್ ಕುಂದಾಪುರ ಉಪಸ್ಥಿತರಿದ್ದರು.
ಪುತ್ತೂರು ಶಾಖಾ ವ್ಯವಸ್ಥಾಪಕಿ ಪಾವನ ಎಂ. ಪ್ರಾರ್ಥಿಸಿದರು. ವಿಟ್ಲ ಶಾಖಾಧಿಕಾರಿ ಉಷಾಪದ್ಯಾಣ ಸ್ವಾಗತಿಸಿದರು. ನಿರ್ದೇಶಕ ಗಿರಿಶ್ ಬಿ.ಜಿ.ವಂದಿಸಿದರು. ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸುಳ್ಯ ಶಾಖಾಧಿಕಾರಿ ಜಗದೀಶ್ ಮತ್ತು ಸಿಬ್ಬಂದಿವರ್ಗದವರು ಸಹಕರಿಸಿದರು.
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…