ಸುಳ್ಯ: ಸುಳ್ಯದ ಗಾಂಧಿನಗರನಲ್ಲಿ ಜನಸಮೃದ್ಧಿ ಮಲ್ಟಿಪರ್ಪಸ್ ಕೋ-ಆಪರೇಟಿವ್ ಸೊಸೈಟಿ ಲಿ. ಶಾಖೆ ಆರಂಭಗೊಂಡಿದೆ.
ಸಂಸ್ಥೆಯ 32ನೇ ಶಾಖೆಯ ಉದ್ಘಾಟನಾ ಸಮಾರಂಭ ಈಚೆಗೆ ನಡೆಯಿತು. ಸಭಾಧ್ಯಕ್ಷತೆಯನ್ನು ಸಂಸ್ಥೆಯ ನಿರ್ದೇಶಕ ಪದ್ಮರಾಜು ಮಂಡ್ಯರವರು ವಹಿಸಿದ್ದರು. ವೇದಿಕೆಯಲ್ಲಿ ದ.ಕ.ಜಿಲ್ಲಾ ನಿರ್ದೇಶಕ ಗಿರೀಶ್ ಬಿ.ಜಿ.ಪುತ್ತೂರು, ನಿತ್ಯಾನಂದ ಕೊಟ್ಟಾರಿ ಕುಂದಾಪುರ, ತಿರುಪತಿ ಎಂಟರ್ ಪ್ರೈಸಸ್ ಮಾಲಕ ಗುರುಸ್ವಾಮಿ ಸುಳ್ಯ, ಕಾಂಪ್ಲೆಕ್ಸ್ ಮಾಲಕ ರೋಹನ್ ಪೀಟರ್, ಮೈಸೂರು ಶಾಖೆಯ ವಲಯ ವ್ಯವಸ್ಥಾಪಕ ಸಂಜಯ್ ಮೈಸೂರು, ದ.ಕ.ವಲಯ ವ್ಯವಸ್ಥಾಪಕ ವಿನೋದ್ ಪಿ.ಪುತ್ತೂರು, ರಾಜೀವ್ ಕುಂದಾಪುರ ಉಪಸ್ಥಿತರಿದ್ದರು.
ಪುತ್ತೂರು ಶಾಖಾ ವ್ಯವಸ್ಥಾಪಕಿ ಪಾವನ ಎಂ. ಪ್ರಾರ್ಥಿಸಿದರು. ವಿಟ್ಲ ಶಾಖಾಧಿಕಾರಿ ಉಷಾಪದ್ಯಾಣ ಸ್ವಾಗತಿಸಿದರು. ನಿರ್ದೇಶಕ ಗಿರಿಶ್ ಬಿ.ಜಿ.ವಂದಿಸಿದರು. ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸುಳ್ಯ ಶಾಖಾಧಿಕಾರಿ ಜಗದೀಶ್ ಮತ್ತು ಸಿಬ್ಬಂದಿವರ್ಗದವರು ಸಹಕರಿಸಿದರು.
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…
ಸುಂದರ್ಬನ್ಸ್ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…