ಸುಳ್ಯ: ಸುಳ್ಯದ ಗಾಂಧಿನಗರನಲ್ಲಿ ಜನಸಮೃದ್ಧಿ ಮಲ್ಟಿಪರ್ಪಸ್ ಕೋ-ಆಪರೇಟಿವ್ ಸೊಸೈಟಿ ಲಿ. ಶಾಖೆ ಆರಂಭಗೊಂಡಿದೆ.
ಸಂಸ್ಥೆಯ 32ನೇ ಶಾಖೆಯ ಉದ್ಘಾಟನಾ ಸಮಾರಂಭ ಈಚೆಗೆ ನಡೆಯಿತು. ಸಭಾಧ್ಯಕ್ಷತೆಯನ್ನು ಸಂಸ್ಥೆಯ ನಿರ್ದೇಶಕ ಪದ್ಮರಾಜು ಮಂಡ್ಯರವರು ವಹಿಸಿದ್ದರು. ವೇದಿಕೆಯಲ್ಲಿ ದ.ಕ.ಜಿಲ್ಲಾ ನಿರ್ದೇಶಕ ಗಿರೀಶ್ ಬಿ.ಜಿ.ಪುತ್ತೂರು, ನಿತ್ಯಾನಂದ ಕೊಟ್ಟಾರಿ ಕುಂದಾಪುರ, ತಿರುಪತಿ ಎಂಟರ್ ಪ್ರೈಸಸ್ ಮಾಲಕ ಗುರುಸ್ವಾಮಿ ಸುಳ್ಯ, ಕಾಂಪ್ಲೆಕ್ಸ್ ಮಾಲಕ ರೋಹನ್ ಪೀಟರ್, ಮೈಸೂರು ಶಾಖೆಯ ವಲಯ ವ್ಯವಸ್ಥಾಪಕ ಸಂಜಯ್ ಮೈಸೂರು, ದ.ಕ.ವಲಯ ವ್ಯವಸ್ಥಾಪಕ ವಿನೋದ್ ಪಿ.ಪುತ್ತೂರು, ರಾಜೀವ್ ಕುಂದಾಪುರ ಉಪಸ್ಥಿತರಿದ್ದರು.
ಪುತ್ತೂರು ಶಾಖಾ ವ್ಯವಸ್ಥಾಪಕಿ ಪಾವನ ಎಂ. ಪ್ರಾರ್ಥಿಸಿದರು. ವಿಟ್ಲ ಶಾಖಾಧಿಕಾರಿ ಉಷಾಪದ್ಯಾಣ ಸ್ವಾಗತಿಸಿದರು. ನಿರ್ದೇಶಕ ಗಿರಿಶ್ ಬಿ.ಜಿ.ವಂದಿಸಿದರು. ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸುಳ್ಯ ಶಾಖಾಧಿಕಾರಿ ಜಗದೀಶ್ ಮತ್ತು ಸಿಬ್ಬಂದಿವರ್ಗದವರು ಸಹಕರಿಸಿದರು.
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್, AI ಹಾಗೂ ಸ್ಮಾರ್ಟ್…
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…