ಸುಳ್ಯ: ಸುಳ್ಯದ ಗಾಂಧಿನಗರನಲ್ಲಿ ಜನಸಮೃದ್ಧಿ ಮಲ್ಟಿಪರ್ಪಸ್ ಕೋ-ಆಪರೇಟಿವ್ ಸೊಸೈಟಿ ಲಿ. ಶಾಖೆ ಆರಂಭಗೊಂಡಿದೆ.
ಸಂಸ್ಥೆಯ 32ನೇ ಶಾಖೆಯ ಉದ್ಘಾಟನಾ ಸಮಾರಂಭ ಈಚೆಗೆ ನಡೆಯಿತು. ಸಭಾಧ್ಯಕ್ಷತೆಯನ್ನು ಸಂಸ್ಥೆಯ ನಿರ್ದೇಶಕ ಪದ್ಮರಾಜು ಮಂಡ್ಯರವರು ವಹಿಸಿದ್ದರು. ವೇದಿಕೆಯಲ್ಲಿ ದ.ಕ.ಜಿಲ್ಲಾ ನಿರ್ದೇಶಕ ಗಿರೀಶ್ ಬಿ.ಜಿ.ಪುತ್ತೂರು, ನಿತ್ಯಾನಂದ ಕೊಟ್ಟಾರಿ ಕುಂದಾಪುರ, ತಿರುಪತಿ ಎಂಟರ್ ಪ್ರೈಸಸ್ ಮಾಲಕ ಗುರುಸ್ವಾಮಿ ಸುಳ್ಯ, ಕಾಂಪ್ಲೆಕ್ಸ್ ಮಾಲಕ ರೋಹನ್ ಪೀಟರ್, ಮೈಸೂರು ಶಾಖೆಯ ವಲಯ ವ್ಯವಸ್ಥಾಪಕ ಸಂಜಯ್ ಮೈಸೂರು, ದ.ಕ.ವಲಯ ವ್ಯವಸ್ಥಾಪಕ ವಿನೋದ್ ಪಿ.ಪುತ್ತೂರು, ರಾಜೀವ್ ಕುಂದಾಪುರ ಉಪಸ್ಥಿತರಿದ್ದರು.
ಪುತ್ತೂರು ಶಾಖಾ ವ್ಯವಸ್ಥಾಪಕಿ ಪಾವನ ಎಂ. ಪ್ರಾರ್ಥಿಸಿದರು. ವಿಟ್ಲ ಶಾಖಾಧಿಕಾರಿ ಉಷಾಪದ್ಯಾಣ ಸ್ವಾಗತಿಸಿದರು. ನಿರ್ದೇಶಕ ಗಿರಿಶ್ ಬಿ.ಜಿ.ವಂದಿಸಿದರು. ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸುಳ್ಯ ಶಾಖಾಧಿಕಾರಿ ಜಗದೀಶ್ ಮತ್ತು ಸಿಬ್ಬಂದಿವರ್ಗದವರು ಸಹಕರಿಸಿದರು.
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…