ಸುಳ್ಯ: ಸುಳ್ಯದ ಗಾಂಧಿನಗರನಲ್ಲಿ ಜನಸಮೃದ್ಧಿ ಮಲ್ಟಿಪರ್ಪಸ್ ಕೋ-ಆಪರೇಟಿವ್ ಸೊಸೈಟಿ ಲಿ. ಶಾಖೆ ಆರಂಭಗೊಂಡಿದೆ.
ಸಂಸ್ಥೆಯ 32ನೇ ಶಾಖೆಯ ಉದ್ಘಾಟನಾ ಸಮಾರಂಭ ಈಚೆಗೆ ನಡೆಯಿತು. ಸಭಾಧ್ಯಕ್ಷತೆಯನ್ನು ಸಂಸ್ಥೆಯ ನಿರ್ದೇಶಕ ಪದ್ಮರಾಜು ಮಂಡ್ಯರವರು ವಹಿಸಿದ್ದರು. ವೇದಿಕೆಯಲ್ಲಿ ದ.ಕ.ಜಿಲ್ಲಾ ನಿರ್ದೇಶಕ ಗಿರೀಶ್ ಬಿ.ಜಿ.ಪುತ್ತೂರು, ನಿತ್ಯಾನಂದ ಕೊಟ್ಟಾರಿ ಕುಂದಾಪುರ, ತಿರುಪತಿ ಎಂಟರ್ ಪ್ರೈಸಸ್ ಮಾಲಕ ಗುರುಸ್ವಾಮಿ ಸುಳ್ಯ, ಕಾಂಪ್ಲೆಕ್ಸ್ ಮಾಲಕ ರೋಹನ್ ಪೀಟರ್, ಮೈಸೂರು ಶಾಖೆಯ ವಲಯ ವ್ಯವಸ್ಥಾಪಕ ಸಂಜಯ್ ಮೈಸೂರು, ದ.ಕ.ವಲಯ ವ್ಯವಸ್ಥಾಪಕ ವಿನೋದ್ ಪಿ.ಪುತ್ತೂರು, ರಾಜೀವ್ ಕುಂದಾಪುರ ಉಪಸ್ಥಿತರಿದ್ದರು.
ಪುತ್ತೂರು ಶಾಖಾ ವ್ಯವಸ್ಥಾಪಕಿ ಪಾವನ ಎಂ. ಪ್ರಾರ್ಥಿಸಿದರು. ವಿಟ್ಲ ಶಾಖಾಧಿಕಾರಿ ಉಷಾಪದ್ಯಾಣ ಸ್ವಾಗತಿಸಿದರು. ನಿರ್ದೇಶಕ ಗಿರಿಶ್ ಬಿ.ಜಿ.ವಂದಿಸಿದರು. ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸುಳ್ಯ ಶಾಖಾಧಿಕಾರಿ ಜಗದೀಶ್ ಮತ್ತು ಸಿಬ್ಬಂದಿವರ್ಗದವರು ಸಹಕರಿಸಿದರು.
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…