ಸುಳ್ಯ: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಸುಳ್ಯ ಕ್ಷೇತ್ರದಾದ್ಯಂತ ಬಿಗು ಭದ್ರತೆಯನ್ನೂ ಏರ್ಪಡಿಸಲಾಗಿದೆ. ಒಬ್ಬರು ಡಿವೈಎಸ್ಪಿ, ಮೂರು ಮಂದಿ ಸಿಐಗಳು, 5 ಮಂದಿ ಎಸ್ಐಗಳು, 16 ಎಎಸ್ಐಗಳು, 50ಮಂದಿ ಹೆಡ್ ಕಾನ್ಸೇಟಬಲ್ಗಳು, 116 ಮಂದಿ ಕಾನ್ಸೇಟಬಲ್, 110 ಗೃಹ ರಕ್ಷಕ ದಳ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಕೆಎಸ್ಆರ್ಪಿಯ ಒಂದು ಮತ್ತು ಜಿಲ್ಲಾ ಸಶಸ್ತ್ರ ಪಡೆಯ ಮೂರು ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಕ್ಷೇತ್ರದಲ್ಲಿನ ನಕ್ಸಲ್ ಬಾದಿತ ಬೂತ್ಗಳು ಸೇರಿದಂತೆ ಕ್ರಿಟಿಕಲ್ ಎಂದು ಗುರುತಿಸಲಾಗಿರುವ ಬೂತ್ಗಳಲ್ಲಿ ವಿಶೇಷ ಭದ್ರತಾ ವ್ಯವಸ್ಥೆಯನ್ನು ಒದಗಿಸಲಾಗುವುದು. ಮೀಸಲು ಪಡೆಯ ಸಿಬ್ಬಂದಿಗಳು ಮತ್ತು ಪೊಲೀಸ್ ಗೃಹ ರಕ್ಷಕ ದಳ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಪೊಲೀಸ್ನ 18 ಮೊಬೈಲ್ ಸ್ಕ್ವಾಡ್ಗಳು ಕ್ಷೇತ್ರದಲ್ಲಿ ಸಂಚಾರ ನಡೆಸುತಿವೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…