ಸುಳ್ಯ: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಸುಳ್ಯ ಕ್ಷೇತ್ರದಾದ್ಯಂತ ಬಿಗು ಭದ್ರತೆಯನ್ನೂ ಏರ್ಪಡಿಸಲಾಗಿದೆ. ಒಬ್ಬರು ಡಿವೈಎಸ್ಪಿ, ಮೂರು ಮಂದಿ ಸಿಐಗಳು, 5 ಮಂದಿ ಎಸ್ಐಗಳು, 16 ಎಎಸ್ಐಗಳು, 50ಮಂದಿ ಹೆಡ್ ಕಾನ್ಸೇಟಬಲ್ಗಳು, 116 ಮಂದಿ ಕಾನ್ಸೇಟಬಲ್, 110 ಗೃಹ ರಕ್ಷಕ ದಳ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಕೆಎಸ್ಆರ್ಪಿಯ ಒಂದು ಮತ್ತು ಜಿಲ್ಲಾ ಸಶಸ್ತ್ರ ಪಡೆಯ ಮೂರು ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಕ್ಷೇತ್ರದಲ್ಲಿನ ನಕ್ಸಲ್ ಬಾದಿತ ಬೂತ್ಗಳು ಸೇರಿದಂತೆ ಕ್ರಿಟಿಕಲ್ ಎಂದು ಗುರುತಿಸಲಾಗಿರುವ ಬೂತ್ಗಳಲ್ಲಿ ವಿಶೇಷ ಭದ್ರತಾ ವ್ಯವಸ್ಥೆಯನ್ನು ಒದಗಿಸಲಾಗುವುದು. ಮೀಸಲು ಪಡೆಯ ಸಿಬ್ಬಂದಿಗಳು ಮತ್ತು ಪೊಲೀಸ್ ಗೃಹ ರಕ್ಷಕ ದಳ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಪೊಲೀಸ್ನ 18 ಮೊಬೈಲ್ ಸ್ಕ್ವಾಡ್ಗಳು ಕ್ಷೇತ್ರದಲ್ಲಿ ಸಂಚಾರ ನಡೆಸುತಿವೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…