Advertisement

ಸುಳ್ಯದಲ್ಲಿ ಬಿರುಸಿನಿಂದ ಮತದಾನ

Share

ಸುಳ್ಯ: ಲೋಕಸಭಾ ಚುನಾವಣೆಗೆ ಮತದಾನ ಆರಂಭಗೊಂಡಿದೆ. ಸುಳ್ಯ ತಾಲೂಕಿನಾದ್ಯಂತ ಮತದಾನಕ್ಕೆ ಜನರು ಮತಗಟ್ಟೆಗೆ ಆಗಮಿಸುತ್ತಿದ್ದಾರೆ.ಸುಳ್ಯ ಶಾಸಕ ಎಸ್ ಅಂಗಾರ ಅವರು ದೊಡ್ಡತೋಟ ಹಿರಿಯ ಪ್ರಾಥಮಿಕ ಶಾಲಾ ಮತಗಟ್ಟೆಯಲ್ಲಿ ಮತದಾನ ಮಾಡಿದರು. ಬಳಿಕ ಬಿಜೆಪಿ ಚುನಾವಣಾ ಬೂತ್‍ನಲ್ಲಿ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಿ ತಾವೂ ಸ್ವತ: ಕುಳಿತುಕೊಂಡರು.

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ 99,631 ಪುರುಷ ಮತ್ತು 1,00948 ಮಹಿಳೆಯರು ಸೇರಿ ಒಟ್ಟು 2,00,579 ಮತದಾರರಿದ್ದಾರೆ. ಕ್ಷೇತ್ರದಲ್ಲಿ ಒಟ್ಟು 231 ಬೂತ್‍ಗಳಿವೆ. ಇದರಲ್ಲಿ ಗುತ್ತಿಗಾರು ಹಿರಿಯ ಪ್ರಾಥಮಿಕ ಶಾಲೆಯ ಬೂತನ್ನು ಮತ್ತು ಕಡಬ ಹಿರಿಯ ಪ್ರಾಥಮಿಕ ಶಾಲೆ ಬೂತನ್ನು ಮಹಿಳಾ ಮತಗಟ್ಟೆ ಎಂದು ಗುರುತಿಸಲಾಗಿದೆ. ಬಡ್ಡಡ್ಕ ಶ್ರೀ ರಾಮಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಬೂತನ್ನು ಪಾರಂಪರಿಕ ಬೂತ್ ಎಂದು ಗುರುತಿಸಲಾಗಿದೆ.
13 ಬೂತ್‍ಗಳಲ್ಲಿ ವೆಬ್‍ಕಾಸ್ಟೀಂಗ್ ಮಾಡಲಾಗುತ್ತಿದೆ. ಕ್ರಿಟಿಕಲ್ ಬೂತ್‍ಗಳಲ್ಲಿ ಹೆಚ್ಚಿನ ಭದ್ರತಾ ವ್ಯವಸ್ಥೆಯನ್ನು ಒದಗಿಸಲಾಗಿದೆ. 58 ಮೈಕ್ರೋ ಆಬ್ಸರ್‍ವರ್ಸ್‍ನ್ನು ನೇಮಕ ಮಾಡಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

2 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

3 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

3 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

4 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

4 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

4 days ago