ಸುಳ್ಯ:ಸುಳ್ಯದಲ್ಲಿ ಶನಿವಾರ ಮಧ್ಯಾಹ್ನದ ವೇಳೆಗೆ ಗಾಳಿಯ ಅಬ್ಬರದೊಂದಿಗೆ ಭಾರೀ ಮಳೆ ಸುರಿಯಿತು. ಬೆಳಿಗ್ಗಿನಿಂದ ಬಿಸಿಲಿನ ವಾತಾವರಣವಿತ್ತು. ಮಧ್ಯಾಹ್ನ ಒಂದು ಗಂಟೆಯ ವೇಳೆಗೆ ಕತ್ತಲು ಕವಿದು, ಗುಡುಗು ಸಿಡಿಲು, ಗಾಳಿಯ ಅಬ್ಬರದೊಂದಿಗೆ ಮಳೆ ಸುರಿಯಿತು. ಕಳೆದ 2-3 ದಿನಗಳಿಂದ ಮಳೆ ಸ್ವಲ್ಪ ಕಡಿಮೆಯಾಗಿತ್ತು. ಇದೀಗ ಮತ್ತೆ ಬಿರುಸುಗೊಳ್ಳುವ ಲಕ್ಷಣ ಕಂಡು ಬಂದಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…
ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…
ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…
ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್ಗೆ ₹2 ಹೆಚ್ಚಳ ಮಾಡಲಾಗಿದೆ.…