ಸುಳ್ಯ: ಜೂನ್ 8 ಮತ್ತು 9ರಂದು ರಾಜ್ಯ ಮಟ್ಟದ ಹೊನಲು ಬೆಳಕಿನ ಲಗೋರಿ ಪಂದ್ಯಾಟ ಸುಳ್ಯ ಯುವಜನ ಸಂಯುಕ್ತ ಮಂಡಳಿ ಸಭಾ ಭವನದ ಮುಂಭಾಗದ ಸ.ಪ.ಪೂ.ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ.
ದ ಕ ಜಿಲ್ಲಾ ಲಗೋರಿ ಅಸೋಸಿಯೇಷನ್ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.ದ ಕ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ 10 ಮತ್ತು ಕೊಡಗು ಹಾಸನ ಮೈಸೂರು ಚಿಕ್ಕಮಗಳೂರು ಬೆಂಗಳೂರು ಮಂಡ್ಯ ಜಿಲ್ಲೆಯ 6 ತಂಡಗಳು ಭಾಗವಹಿಸಲಿವೆ.
ಈ ಬಗ್ಗೆ ಸಂಘಟನಾ ಸಮಿತಿ ರಚಿಸಲಾಗಿದೆ. ದ.ಕ.ಜಿಲ್ಲಾ ಅಸೋಸಿಯೇಶನ್ ನ ಉಪಾಧ್ಯಕ್ಷ ಎನ್.ಎ.ರಾಮಚಂದ್ರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮಿತಿ ರಚಿಸಲಾಯಿತು. ಜಿಲ್ಲಾ ಅಸೋಸಿಯೇಶನ್ ನ ಪ್ರಧಾನ ಕಾರ್ಯದರ್ಶಿ ದೊಡ್ಡಣ್ಣ ಬರೆಮೇಲು ಸ್ವಾಗತಿಸಿ, ಉಪಾಧ್ಯಕ್ಷ ಬಿ.ಕೆ.ಮಾಧವ ವಂದಿಸಿದರು. ಕೋಶಾಧಿಕಾರಿ ಸಂತೋಷ್ ಮಡ್ತಿಲ ಕಾರ್ಯಕ್ರಮ ನಿರೂಪಿಸಿದರು.
ಸಂಘಟನಾ ಸಮತಿ:
ಸಂಘಟನಾ ಸಮಿತಿಯ ಅಧ್ಯಕ್ಷರಾಗಿ ದೀಪಕ್ ಕುತ್ತಮೊಟ್ಟೆ, ಪ್ರಧಾನ ಕಾರ್ಯದರ್ಶಿಯಾಗಿ ಪಿ.ಎಸ್.ಗಂಗಾಧರ, ಸಂಯೋಜಕರಾಗಿ ದಿನೇಶ್ ಮಡಪ್ಪಾಡಿ, ಕೋಶಾಧಿಕಾರಿಯಾಗಿ ನವೀನ್ ಕಜೆ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ದೊಡ್ಡಣ್ಣ ಬರೆಮೇಲು ತಿಳಿಸಿದ್ದಾರೆ.
ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…
ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…