ಸುಳ್ಯ: ಸುಳ್ಯ ರೋಟರಾಕ್ಟ್ ಕ್ಲಬ್ ಆಶ್ರಯದಲ್ಲಿ ರೋಟರಾಕ್ಟ್ ಜಿಲ್ಲಾ ಕ್ರೀಡಾಕೂಟ ಸುಳ್ಯ ಸರಕಾರಿ ಪ.ಪೂ ಕಾಲೇಜು ಮೈದಾನದಲ್ಲಿ ಡಿ.22 ರಂದು ನಡೆಯಿತು.
ಕ್ರೀಡಾಕೂಟವನ್ನು ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಉದ್ಘಾಟಿಸಿದರು. ಸುಳ್ಯ ರೋಟರಾಕ್ಟ್ ಕ್ಲಬ್ ಅಧ್ಯಕ್ಷ ಮೋಹಿತ್ ಹರ್ಲಡ್ಕ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ಡಾ. ಪುರುಷೋತ್ತಮ ಕೆ.ಜಿ, ಅಸಿಸ್ಟೆಂಟ್ ಗವರ್ನರ್ ಓಸ್ಕರ್ ಆನಂದ್, ರೋಟರಾಕ್ಟ್ ಡಿ.ಆರ್.ಆರ್ ಗಣೇಶ್ ಜಿ.ಟಿ. ಭಟ್ ಉಪಸ್ಥಿತರಿದ್ದರು.
ವೇದಿಕೆಯಲ್ಲಿ ಕೇಶವ ರಾಮಕುಂಜ, ಪ್ರಭಾಕರನ್ ನಾಯರ್, ಪಿ.ವಿ.ಸುಬ್ರಮಣಿ ಉಪಸ್ಥಿತರಿದ್ದರು. ಕೆ.ಟಿ.ಭಾಗೀಶ್, ಸುರೇಶ್ ಕಾಮತ್, ಭವಾನಿಶಂಕರ್ ಕಲ್ಮಡ್ಕ ಸಹಕರಿಸಿದರು.
ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಗೌರವ್ ಪ್ರಶಸ್ತಿ ಪಡೆದ ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ್ರವರನ್ನು ಸನ್ಮಾನಿಸಲಾಯಿತು. ಚೇತನ್ ಕಜೆಗದ್ದೆ ಸ್ವಾಗತಿಸಿ, ರೋಶನ್ ಕಾರ್ಯಕ್ರಮ ನಿರೂಪಿಸಿದರು.
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…