ಸುಳ್ಯ: ಸುಳ್ಯ ರೋಟರಾಕ್ಟ್ ಕ್ಲಬ್ ಆಶ್ರಯದಲ್ಲಿ ರೋಟರಾಕ್ಟ್ ಜಿಲ್ಲಾ ಕ್ರೀಡಾಕೂಟ ಸುಳ್ಯ ಸರಕಾರಿ ಪ.ಪೂ ಕಾಲೇಜು ಮೈದಾನದಲ್ಲಿ ಡಿ.22 ರಂದು ನಡೆಯಿತು.
ಕ್ರೀಡಾಕೂಟವನ್ನು ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಉದ್ಘಾಟಿಸಿದರು. ಸುಳ್ಯ ರೋಟರಾಕ್ಟ್ ಕ್ಲಬ್ ಅಧ್ಯಕ್ಷ ಮೋಹಿತ್ ಹರ್ಲಡ್ಕ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ಡಾ. ಪುರುಷೋತ್ತಮ ಕೆ.ಜಿ, ಅಸಿಸ್ಟೆಂಟ್ ಗವರ್ನರ್ ಓಸ್ಕರ್ ಆನಂದ್, ರೋಟರಾಕ್ಟ್ ಡಿ.ಆರ್.ಆರ್ ಗಣೇಶ್ ಜಿ.ಟಿ. ಭಟ್ ಉಪಸ್ಥಿತರಿದ್ದರು.
ವೇದಿಕೆಯಲ್ಲಿ ಕೇಶವ ರಾಮಕುಂಜ, ಪ್ರಭಾಕರನ್ ನಾಯರ್, ಪಿ.ವಿ.ಸುಬ್ರಮಣಿ ಉಪಸ್ಥಿತರಿದ್ದರು. ಕೆ.ಟಿ.ಭಾಗೀಶ್, ಸುರೇಶ್ ಕಾಮತ್, ಭವಾನಿಶಂಕರ್ ಕಲ್ಮಡ್ಕ ಸಹಕರಿಸಿದರು.
ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಗೌರವ್ ಪ್ರಶಸ್ತಿ ಪಡೆದ ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ್ರವರನ್ನು ಸನ್ಮಾನಿಸಲಾಯಿತು. ಚೇತನ್ ಕಜೆಗದ್ದೆ ಸ್ವಾಗತಿಸಿ, ರೋಶನ್ ಕಾರ್ಯಕ್ರಮ ನಿರೂಪಿಸಿದರು.
ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…
ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…