ಸುಳ್ಯ: ಸುಳ್ಯದ ಉಪನೋಂದಣಿ ಕಚೇರಿಯಲ್ಲಿ ಭ್ರಷ್ಟಾಚಾರ ಇರುವುದು ಬೆಳಕಿಗೆ ಬಂದಿದೆ. ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುವುದು ಹಾಗೂ ಹೆಚ್ಚುವರಿ ಹಣಕ್ಕಾಗಿ ಬೇಡಿಕೆ ಇಟ್ಟಿರುವುದು ಕಂಡುಬಂದಿದೆ. ಇಂತಹ ಅಧಿಕಾರಿಗಳು ಸುಳ್ಯದಲ್ಲಿ ಅಗತ್ಯವಿಲ್ಲ. ಭ್ರಷ್ಟಾಚಾರ ರಹಿತ ಆಡಳಿತ ವ್ಯವಸ್ಥೆ ಸುಳ್ಯದಲ್ಲಿ ಇರಬೇಕು. ಇದಕ್ಕಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಉಪನೋಂದಣಿ ಕಚೇರಿಯ ಈ ಅಧಿಕಾರಿ ಸುಳ್ಯದಲ್ಲಿ ಅಗತ್ಯವಿಲ್ಲ. ಹೀಗಾಗಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ತಕ್ಷಣವೇ ಸುಳ್ಯದಿಂದ ವರ್ಗಾವಣೆಯಾಗಬೇಕು ಹಾಗೂ ಸೂಕ್ತ ಕ್ರಮವಾಗಬೇಕು ಎಂದು ಅಂಗಾರ ಸುಳ್ಯನ್ಯೂಸ್.ಕಾಂ ಗೆ ತಿಳಿಸಿದ್ದಾರೆ.
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…