ಸುಳ್ಯ: ಸುಳ್ಯದ ಉಪನೋಂದಣಿ ಕಚೇರಿಯಲ್ಲಿ ಭ್ರಷ್ಟಾಚಾರ ಇರುವುದು ಬೆಳಕಿಗೆ ಬಂದಿದೆ. ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುವುದು ಹಾಗೂ ಹೆಚ್ಚುವರಿ ಹಣಕ್ಕಾಗಿ ಬೇಡಿಕೆ ಇಟ್ಟಿರುವುದು ಕಂಡುಬಂದಿದೆ. ಇಂತಹ ಅಧಿಕಾರಿಗಳು ಸುಳ್ಯದಲ್ಲಿ ಅಗತ್ಯವಿಲ್ಲ. ಭ್ರಷ್ಟಾಚಾರ ರಹಿತ ಆಡಳಿತ ವ್ಯವಸ್ಥೆ ಸುಳ್ಯದಲ್ಲಿ ಇರಬೇಕು. ಇದಕ್ಕಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಉಪನೋಂದಣಿ ಕಚೇರಿಯ ಈ ಅಧಿಕಾರಿ ಸುಳ್ಯದಲ್ಲಿ ಅಗತ್ಯವಿಲ್ಲ. ಹೀಗಾಗಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ತಕ್ಷಣವೇ ಸುಳ್ಯದಿಂದ ವರ್ಗಾವಣೆಯಾಗಬೇಕು ಹಾಗೂ ಸೂಕ್ತ ಕ್ರಮವಾಗಬೇಕು ಎಂದು ಅಂಗಾರ ಸುಳ್ಯನ್ಯೂಸ್.ಕಾಂ ಗೆ ತಿಳಿಸಿದ್ದಾರೆ.
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…