ಸುಳ್ಯ: ಸುಳ್ಯದ ಉಪನೋಂದಣಿ ಕಚೇರಿಯಲ್ಲಿ ಭ್ರಷ್ಟಾಚಾರ ಇರುವುದು ಬೆಳಕಿಗೆ ಬಂದಿದೆ. ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುವುದು ಹಾಗೂ ಹೆಚ್ಚುವರಿ ಹಣಕ್ಕಾಗಿ ಬೇಡಿಕೆ ಇಟ್ಟಿರುವುದು ಕಂಡುಬಂದಿದೆ. ಇಂತಹ ಅಧಿಕಾರಿಗಳು ಸುಳ್ಯದಲ್ಲಿ ಅಗತ್ಯವಿಲ್ಲ. ಭ್ರಷ್ಟಾಚಾರ ರಹಿತ ಆಡಳಿತ ವ್ಯವಸ್ಥೆ ಸುಳ್ಯದಲ್ಲಿ ಇರಬೇಕು. ಇದಕ್ಕಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಉಪನೋಂದಣಿ ಕಚೇರಿಯ ಈ ಅಧಿಕಾರಿ ಸುಳ್ಯದಲ್ಲಿ ಅಗತ್ಯವಿಲ್ಲ. ಹೀಗಾಗಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ತಕ್ಷಣವೇ ಸುಳ್ಯದಿಂದ ವರ್ಗಾವಣೆಯಾಗಬೇಕು ಹಾಗೂ ಸೂಕ್ತ ಕ್ರಮವಾಗಬೇಕು ಎಂದು ಅಂಗಾರ ಸುಳ್ಯನ್ಯೂಸ್.ಕಾಂ ಗೆ ತಿಳಿಸಿದ್ದಾರೆ.
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…