ಸುಳ್ಯ: ಸುಳ್ಯದ ಉಪನೋಂದಣಿ ಕಚೇರಿಯಲ್ಲಿ ಭ್ರಷ್ಟಾಚಾರ ಇರುವುದು ಬೆಳಕಿಗೆ ಬಂದಿದೆ. ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುವುದು ಹಾಗೂ ಹೆಚ್ಚುವರಿ ಹಣಕ್ಕಾಗಿ ಬೇಡಿಕೆ ಇಟ್ಟಿರುವುದು ಕಂಡುಬಂದಿದೆ. ಇಂತಹ ಅಧಿಕಾರಿಗಳು ಸುಳ್ಯದಲ್ಲಿ ಅಗತ್ಯವಿಲ್ಲ. ಭ್ರಷ್ಟಾಚಾರ ರಹಿತ ಆಡಳಿತ ವ್ಯವಸ್ಥೆ ಸುಳ್ಯದಲ್ಲಿ ಇರಬೇಕು. ಇದಕ್ಕಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಉಪನೋಂದಣಿ ಕಚೇರಿಯ ಈ ಅಧಿಕಾರಿ ಸುಳ್ಯದಲ್ಲಿ ಅಗತ್ಯವಿಲ್ಲ. ಹೀಗಾಗಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ತಕ್ಷಣವೇ ಸುಳ್ಯದಿಂದ ವರ್ಗಾವಣೆಯಾಗಬೇಕು ಹಾಗೂ ಸೂಕ್ತ ಕ್ರಮವಾಗಬೇಕು ಎಂದು ಅಂಗಾರ ಸುಳ್ಯನ್ಯೂಸ್.ಕಾಂ ಗೆ ತಿಳಿಸಿದ್ದಾರೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…