ಸುಳ್ಯ: ಸುಳ್ಯದ ಉಪನೋಂದಣಿ ಕಚೇರಿಯಲ್ಲಿ ಭ್ರಷ್ಟಾಚಾರ ಇರುವುದು ಬೆಳಕಿಗೆ ಬಂದಿದೆ. ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುವುದು ಹಾಗೂ ಹೆಚ್ಚುವರಿ ಹಣಕ್ಕಾಗಿ ಬೇಡಿಕೆ ಇಟ್ಟಿರುವುದು ಕಂಡುಬಂದಿದೆ. ಇಂತಹ ಅಧಿಕಾರಿಗಳು ಸುಳ್ಯದಲ್ಲಿ ಅಗತ್ಯವಿಲ್ಲ. ಭ್ರಷ್ಟಾಚಾರ ರಹಿತ ಆಡಳಿತ ವ್ಯವಸ್ಥೆ ಸುಳ್ಯದಲ್ಲಿ ಇರಬೇಕು. ಇದಕ್ಕಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಉಪನೋಂದಣಿ ಕಚೇರಿಯ ಈ ಅಧಿಕಾರಿ ಸುಳ್ಯದಲ್ಲಿ ಅಗತ್ಯವಿಲ್ಲ. ಹೀಗಾಗಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ತಕ್ಷಣವೇ ಸುಳ್ಯದಿಂದ ವರ್ಗಾವಣೆಯಾಗಬೇಕು ಹಾಗೂ ಸೂಕ್ತ ಕ್ರಮವಾಗಬೇಕು ಎಂದು ಅಂಗಾರ ಸುಳ್ಯನ್ಯೂಸ್.ಕಾಂ ಗೆ ತಿಳಿಸಿದ್ದಾರೆ.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…