ಸುಳ್ಯದಲ್ಲಿ ವಿಖಾಯ ಕಾರ್ಯಕರ್ತರ ಸ್ನೇಹ ಸಮ್ಮಿಲನ

January 18, 2020
11:52 AM

ಸುಳ್ಯ: ಎಸ್ ಕೆಎಸ್ ಎಸ್ ಎಫ್ ವಿಖಾಯ ಸಮಿತಿಯ ವತಿಯಿಂದ ವಿಖಾಯ ಕಾರ್ಯಕರ್ತರ ಸ್ನೇಹಸಮ್ಮಿಲನ ಹಾಗೂ ನೂತನ ಶಾಖಾ ಪ್ರತಿನಿಧಿಗಳಿಗೆ ಅಭಿನಂದನಾ ಸಮಾರಂಭವು ಸುಳ್ಯ ಸುಪ್ರೀಂ ಕಾಂಪೌಂಡ್ ನಲ್ಲಿ ಜನವರಿ 17 ರಂದು ನಡೆಯಿತು.

Advertisement

ಐವರ್ನಾಡು ಮಸೀದಿಯ ಖತೀಬ್ ಉಸ್ತಾದ್, ಅಬ್ದುಲ್ ಲತೀಫ್ ಫೈಝಿ ಕಾರ್ಯಕ್ರಮ ಉದ್ಘಾಟಿಸಿದರು. ಸುಳ್ಯ ವಲಯ ಎಸ್ ಕೆಎಸ್ ಎಸ್ ಎಫ್ ಅಧ್ಯಕ್ಷರಾದ ಹಸ್ಸನ್ ಆರ್ಷದಿ ಸಮಸ್ಥದ ಕಾರ್ಯವೈಖರಿ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಕಾರ್ಯಕರ್ತರಿಗೆ ತರಭೇತಿ ನೀಡಿದರು. ವಿಖಾಯ ಕಾರ್ಯಕರ್ತರ ಹೊಣೆಗಾರಿಕೆ ಹಾಗೂ ಮಾಡಬೇಕಾದ ಕೆಲಸಕಾರ್ಯಗಳ ಬಗ್ಗೆ ಅಜ್ಜಾವರ ಖತೀಬ್ ಉಸ್ತಾದ್, ಉಮ್ಮರ್ ಫೈಝಿ ನೆಲ್ಯಾಡಿ
ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಮದ್ರಸಾ ಮೆನೇಜ್ ಮೆಂಟ್ ಅಧ್ಯಕ್ಷರಾದ ತಾಜ್ ಮಹಮ್ಮದ್ ಸಂಪಾಜೆ, ಸುನ್ನಿ ಮಹಲ್ ಫೆಡರೇಷನ್ ಸುಳ್ಯ ಇದರ ಅಧ್ಯಕ್ಷರಾದ ಖತ್ತರ್ ಇಬ್ರಾಹಿಂ ಹಾಜಿ,ಎಸ್ ವೈ ಎಸ್ ಅಧ್ಯಕ್ಷರಾದ ಹಮೀದ್ ಹಾಜಿ ಸುಳ್ಯ, ಬೆಳ್ಳಾರೆ ಶಂಸುಲ್ ಉಲಮಾ ಟ್ರಸ್ಟ್ ಅಧ್ಯಕ್ಷರಾದ ಮಂಗಳ ಅಬೂಬಕ್ಕರ್, ರಝಾಕ್ ಉಸ್ತಾದ್ ಅಜ್ಜಾವರ, ಶಾಫಿ ಮುಕ್ರಿ,ಫಾರೂಕ್ ಅಡ್ಕ, ಕಳಂದರ್ ಎಲಿಮಲೆ,ಷರೀಫ್ ಅಜ್ಜಾವರ, ತಾಜುದ್ದೀನ್  ಅರಂತೋಡು ಹಾಗೂ ಸುಮಾರು ನೂರೈವತ್ತು ಜನ ವಿಖಾಯ ಕಾರ್ಯಕರ್ತರು ಭಾಗವಹಿಸಿದ್ದರು. ವಿಖಾಯ ಕನ್ವೀನರ್ ತಾಜುದ್ದೀನ್ ಟರ್ಲಿ ಸ್ವಾಗತಿಸಿ, ಚೇರ್ಮನ್ ಜಮಾಲ್ ಬೆಳ್ಳಾರೆ ವಂದಿಸಿದರು.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿಗಳಿಗೆ ಚುನಾವಣೆ
August 15, 2025
6:54 AM
by: The Rural Mirror ಸುದ್ದಿಜಾಲ
ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ | ರಾಸಾಯನಿಕ ಬಳಸದೆ ಸಹಜ ಕೃಷಿ
August 15, 2025
6:43 AM
by: The Rural Mirror ಸುದ್ದಿಜಾಲ
ಆತ್ಮನಿರ್ಭರ ಯೋಜನೆಯಡಿಯಲ್ಲಿ ಉತ್ತಮ ಕಾರ್ಯ | ದೇಶದ ಗಮನ ಸೆಳೆದಿರುವ ಉಜಿರೆ ಗ್ರಾಮ | ದೆಹಲಿಯ ಸ್ವಾತಂತ್ರೋತ್ಸವ ಕಾರ್ಯಕ್ರಮ ಉಜಿರೆ ಪಂಚಾಯತ್‌ ಆಡಳಿತ |
August 15, 2025
6:34 AM
by: The Rural Mirror ಸುದ್ದಿಜಾಲ
ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ
August 14, 2025
8:55 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group