Advertisement
ಸುದ್ದಿಗಳು

ಸುಳ್ಯದಲ್ಲಿ ವಿಖಾಯ ಕಾರ್ಯಕರ್ತರ ಸ್ನೇಹ ಸಮ್ಮಿಲನ

Share

ಸುಳ್ಯ: ಎಸ್ ಕೆಎಸ್ ಎಸ್ ಎಫ್ ವಿಖಾಯ ಸಮಿತಿಯ ವತಿಯಿಂದ ವಿಖಾಯ ಕಾರ್ಯಕರ್ತರ ಸ್ನೇಹಸಮ್ಮಿಲನ ಹಾಗೂ ನೂತನ ಶಾಖಾ ಪ್ರತಿನಿಧಿಗಳಿಗೆ ಅಭಿನಂದನಾ ಸಮಾರಂಭವು ಸುಳ್ಯ ಸುಪ್ರೀಂ ಕಾಂಪೌಂಡ್ ನಲ್ಲಿ ಜನವರಿ 17 ರಂದು ನಡೆಯಿತು.

Advertisement
Advertisement
Advertisement
Advertisement

ಐವರ್ನಾಡು ಮಸೀದಿಯ ಖತೀಬ್ ಉಸ್ತಾದ್, ಅಬ್ದುಲ್ ಲತೀಫ್ ಫೈಝಿ ಕಾರ್ಯಕ್ರಮ ಉದ್ಘಾಟಿಸಿದರು. ಸುಳ್ಯ ವಲಯ ಎಸ್ ಕೆಎಸ್ ಎಸ್ ಎಫ್ ಅಧ್ಯಕ್ಷರಾದ ಹಸ್ಸನ್ ಆರ್ಷದಿ ಸಮಸ್ಥದ ಕಾರ್ಯವೈಖರಿ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಕಾರ್ಯಕರ್ತರಿಗೆ ತರಭೇತಿ ನೀಡಿದರು. ವಿಖಾಯ ಕಾರ್ಯಕರ್ತರ ಹೊಣೆಗಾರಿಕೆ ಹಾಗೂ ಮಾಡಬೇಕಾದ ಕೆಲಸಕಾರ್ಯಗಳ ಬಗ್ಗೆ ಅಜ್ಜಾವರ ಖತೀಬ್ ಉಸ್ತಾದ್, ಉಮ್ಮರ್ ಫೈಝಿ ನೆಲ್ಯಾಡಿ
ಮಾಹಿತಿ ನೀಡಿದರು.

Advertisement

ಕಾರ್ಯಕ್ರಮದಲ್ಲಿ ಮದ್ರಸಾ ಮೆನೇಜ್ ಮೆಂಟ್ ಅಧ್ಯಕ್ಷರಾದ ತಾಜ್ ಮಹಮ್ಮದ್ ಸಂಪಾಜೆ, ಸುನ್ನಿ ಮಹಲ್ ಫೆಡರೇಷನ್ ಸುಳ್ಯ ಇದರ ಅಧ್ಯಕ್ಷರಾದ ಖತ್ತರ್ ಇಬ್ರಾಹಿಂ ಹಾಜಿ,ಎಸ್ ವೈ ಎಸ್ ಅಧ್ಯಕ್ಷರಾದ ಹಮೀದ್ ಹಾಜಿ ಸುಳ್ಯ, ಬೆಳ್ಳಾರೆ ಶಂಸುಲ್ ಉಲಮಾ ಟ್ರಸ್ಟ್ ಅಧ್ಯಕ್ಷರಾದ ಮಂಗಳ ಅಬೂಬಕ್ಕರ್, ರಝಾಕ್ ಉಸ್ತಾದ್ ಅಜ್ಜಾವರ, ಶಾಫಿ ಮುಕ್ರಿ,ಫಾರೂಕ್ ಅಡ್ಕ, ಕಳಂದರ್ ಎಲಿಮಲೆ,ಷರೀಫ್ ಅಜ್ಜಾವರ, ತಾಜುದ್ದೀನ್  ಅರಂತೋಡು ಹಾಗೂ ಸುಮಾರು ನೂರೈವತ್ತು ಜನ ವಿಖಾಯ ಕಾರ್ಯಕರ್ತರು ಭಾಗವಹಿಸಿದ್ದರು. ವಿಖಾಯ ಕನ್ವೀನರ್ ತಾಜುದ್ದೀನ್ ಟರ್ಲಿ ಸ್ವಾಗತಿಸಿ, ಚೇರ್ಮನ್ ಜಮಾಲ್ ಬೆಳ್ಳಾರೆ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿಶ್ವಕ್ಯಾನ್ಸರ್‌ ದಿನ | ಮತ್ತೆ “ಅಡಿಕೆ ಕ್ಯಾನ್ಸರ್‌” ಎಂದ ವಿಶ್ವ ಆರೋಗ್ಯ ಸಂಸ್ಥೆ |

ಅಡಿಕೆಯಂತಹ ಕ್ಯಾನ್ಸರ್ ಉಂಟುಮಾಡುವ ಏಜೆಂಟ್‌ಗಳ ನಿಯಂತ್ರಣಕ್ಕೆ ನೀತಿಗಳು ಮತ್ತು ಮಾರ್ಗದರ್ಶನದ ಕೊರತೆಯಿದೆ ಎಂದು…

57 mins ago

ಅಲ್ಪಾವಧಿ ಬೆಳೆ ಸಾಲ – ಹಾಗೆಂದರೇನು..? | ರೈತರಿಗೆ ಪ್ರಯೋಜನ ಏನು..?

ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…

3 days ago

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

3 days ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

4 days ago