ಸುಳ್ಯದಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ

August 26, 2019
9:43 PM

ಸುಳ್ಯ: ವಿಶ್ವ ಹಿಂದೂ ಪರಿಷತ್ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿಯ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷತ್ ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ಆರನೇ ವರ್ಷದ ವೈಭವದ ಸುಳ್ಯ ಮೊಸರು ಕುಡಿಕೆ ಉತ್ಸವ ಮತ್ತು ಶೋಭಾ ಯಾತ್ರೆ ಸುಳ್ಯ ನಗರದಲ್ಲಿ ನಡೆಯಿತು.

Advertisement

ಸುಳ್ಯ ನಗರದ ವಿವಿಧ ಭಾಗಗಳಲ್ಲಿ ಸ್ಥಾಪಿಸಿದ ಅಟ್ಟಿ ಮಡಿಕೆಗಳನ್ನು 15 ಮಂದಿಯ ಯುವಕರ ತಂಡ ಆಕರ್ಷಕ ಪಿರಮಿಡ್ ರಚಿಸಿ ಒಡೆಯುವ ಸ್ಪರ್ಧೆ ನೋಡುಗರ ಮೈ ನವಿರೇಳಿಸಿತು. ಶ್ರೀಕೃಷ್ಣನ ಸುಂದರ ರಥದೊಂದಿಗೆ ಸಾಗಿದ ಶೋಭಾಯಾತ್ರೆಯಲ್ಲಿ ಯುವಕರ ತಂಡ ಸುಮಾರು 18 ಕಡೆಗಳಲ್ಲಿ ಸ್ಥಾಪಿಸಲಾದ ಅಟ್ಟಿ ಮಡಕೆಗಳನ್ನು ಒಡೆದರು.

ಚೆನ್ನಕೇಶವ ದೇವಸ್ಥಾನದ ಬಳಿಯಿಂದ ಆರಂಭಗೊಂಡ ಶೋಭಾಯಾತ್ರೆಗೆ ಚೆನ್ನಕೇಶವ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ ಚಾಲನೆ ನೀಡಿದರು.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಸಿರು ಹೈಡ್ರೋಜನ್ ಘಟಕ ಕಾರ್ಯಾಚರಣೆ | ಹಸಿರು ಇಂಧನ ಉತ್ಪಾದನೆಗೆ ಒತ್ತು
August 1, 2025
7:38 PM
by: The Rural Mirror ಸುದ್ದಿಜಾಲ
ಮಕ್ಕಳ ಪುಟ | ನಿಮ್ಮ ಚಿತ್ರ -ನಮ್ಮ ಬೆಳಕು | ಅಯಂಶಿ ಕೆ.ಎಚ್ , ಬಹರೇನ್
July 5, 2025
8:00 AM
by: ದ ರೂರಲ್ ಮಿರರ್.ಕಾಂ
ನಿಮ್ಮ ಚಿತ್ರ – ನಮ್ಮ ಬೆಳಕು | ಅನಿರುದ್ಧ ಪಿ |
June 30, 2025
5:26 PM
by: ದ ರೂರಲ್ ಮಿರರ್.ಕಾಂ
6,100 ಕೋಟಿ ಮೊತ್ತದ ಯೋಜನೆಗಳಿಗೆ ಪ್ರಧಾನಿ ಚಾಲನೆ | ದೇಶದಲ್ಲಿ ಅಭಿವೃದ್ಧಿ ಪರಿಕಲ್ಪನೆಗೆ ಹೊಸ ವೇಗ
October 21, 2024
7:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group