ಸುಳ್ಯ: ವಿಶ್ವ ಹಿಂದೂ ಪರಿಷತ್ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿಯ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷತ್ ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ಆರನೇ ವರ್ಷದ ವೈಭವದ ಸುಳ್ಯ ಮೊಸರು ಕುಡಿಕೆ ಉತ್ಸವ ಮತ್ತು ಶೋಭಾ ಯಾತ್ರೆ ಸುಳ್ಯ ನಗರದಲ್ಲಿ ನಡೆಯಿತು.
ಸುಳ್ಯ ನಗರದ ವಿವಿಧ ಭಾಗಗಳಲ್ಲಿ ಸ್ಥಾಪಿಸಿದ ಅಟ್ಟಿ ಮಡಿಕೆಗಳನ್ನು 15 ಮಂದಿಯ ಯುವಕರ ತಂಡ ಆಕರ್ಷಕ ಪಿರಮಿಡ್ ರಚಿಸಿ ಒಡೆಯುವ ಸ್ಪರ್ಧೆ ನೋಡುಗರ ಮೈ ನವಿರೇಳಿಸಿತು. ಶ್ರೀಕೃಷ್ಣನ ಸುಂದರ ರಥದೊಂದಿಗೆ ಸಾಗಿದ ಶೋಭಾಯಾತ್ರೆಯಲ್ಲಿ ಯುವಕರ ತಂಡ ಸುಮಾರು 18 ಕಡೆಗಳಲ್ಲಿ ಸ್ಥಾಪಿಸಲಾದ ಅಟ್ಟಿ ಮಡಕೆಗಳನ್ನು ಒಡೆದರು.
ಚೆನ್ನಕೇಶವ ದೇವಸ್ಥಾನದ ಬಳಿಯಿಂದ ಆರಂಭಗೊಂಡ ಶೋಭಾಯಾತ್ರೆಗೆ ಚೆನ್ನಕೇಶವ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ ಚಾಲನೆ ನೀಡಿದರು.
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…