ಸುಳ್ಯ: ವಿಶ್ವ ಹಿಂದೂ ಪರಿಷತ್ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿಯ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷತ್ ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ಆರನೇ ವರ್ಷದ ವೈಭವದ ಸುಳ್ಯ ಮೊಸರು ಕುಡಿಕೆ ಉತ್ಸವ ಮತ್ತು ಶೋಭಾ ಯಾತ್ರೆ ಸುಳ್ಯ ನಗರದಲ್ಲಿ ನಡೆಯಿತು.
ಸುಳ್ಯ ನಗರದ ವಿವಿಧ ಭಾಗಗಳಲ್ಲಿ ಸ್ಥಾಪಿಸಿದ ಅಟ್ಟಿ ಮಡಿಕೆಗಳನ್ನು 15 ಮಂದಿಯ ಯುವಕರ ತಂಡ ಆಕರ್ಷಕ ಪಿರಮಿಡ್ ರಚಿಸಿ ಒಡೆಯುವ ಸ್ಪರ್ಧೆ ನೋಡುಗರ ಮೈ ನವಿರೇಳಿಸಿತು. ಶ್ರೀಕೃಷ್ಣನ ಸುಂದರ ರಥದೊಂದಿಗೆ ಸಾಗಿದ ಶೋಭಾಯಾತ್ರೆಯಲ್ಲಿ ಯುವಕರ ತಂಡ ಸುಮಾರು 18 ಕಡೆಗಳಲ್ಲಿ ಸ್ಥಾಪಿಸಲಾದ ಅಟ್ಟಿ ಮಡಕೆಗಳನ್ನು ಒಡೆದರು.
ಚೆನ್ನಕೇಶವ ದೇವಸ್ಥಾನದ ಬಳಿಯಿಂದ ಆರಂಭಗೊಂಡ ಶೋಭಾಯಾತ್ರೆಗೆ ಚೆನ್ನಕೇಶವ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ ಚಾಲನೆ ನೀಡಿದರು.
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…