ಸುಳ್ಯ: ವಿಶ್ವ ಹಿಂದೂ ಪರಿಷತ್ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿಯ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷತ್ ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ಆರನೇ ವರ್ಷದ ವೈಭವದ ಸುಳ್ಯ ಮೊಸರು ಕುಡಿಕೆ ಉತ್ಸವ ಮತ್ತು ಶೋಭಾ ಯಾತ್ರೆ ಸುಳ್ಯ ನಗರದಲ್ಲಿ ನಡೆಯಿತು.
ಸುಳ್ಯ ನಗರದ ವಿವಿಧ ಭಾಗಗಳಲ್ಲಿ ಸ್ಥಾಪಿಸಿದ ಅಟ್ಟಿ ಮಡಿಕೆಗಳನ್ನು 15 ಮಂದಿಯ ಯುವಕರ ತಂಡ ಆಕರ್ಷಕ ಪಿರಮಿಡ್ ರಚಿಸಿ ಒಡೆಯುವ ಸ್ಪರ್ಧೆ ನೋಡುಗರ ಮೈ ನವಿರೇಳಿಸಿತು. ಶ್ರೀಕೃಷ್ಣನ ಸುಂದರ ರಥದೊಂದಿಗೆ ಸಾಗಿದ ಶೋಭಾಯಾತ್ರೆಯಲ್ಲಿ ಯುವಕರ ತಂಡ ಸುಮಾರು 18 ಕಡೆಗಳಲ್ಲಿ ಸ್ಥಾಪಿಸಲಾದ ಅಟ್ಟಿ ಮಡಕೆಗಳನ್ನು ಒಡೆದರು.
ಚೆನ್ನಕೇಶವ ದೇವಸ್ಥಾನದ ಬಳಿಯಿಂದ ಆರಂಭಗೊಂಡ ಶೋಭಾಯಾತ್ರೆಗೆ ಚೆನ್ನಕೇಶವ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ ಚಾಲನೆ ನೀಡಿದರು.
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…