ಸುಳ್ಯ: ಸುಳ್ಯದ ಕೆ.ಆರ್.ಕಾಂಪ್ಲೆಕ್ಸ್ನಲ್ಲಿ ಶಿವಾನಿ ಮ್ಯಾರೆಜ್ ಕನ್ಸಲ್ಟೆನ್ಸಿ ನ. 28 ರಂದು ಶುಭಾರಂಭಗೊಂಡಿತು.
ಸಂಸ್ಥೆಯನ್ನು ನೆಕ್ಕಿಲ ಲಿಂಗಪ್ಪ ಗೌಡರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಸ್ಥೆಯ ನಿರ್ದೇಶಕರಾದ ಬೇಬಿ ಭಕ್ತಕುಮಾರ್ ನೆಕ್ಕಿಲ, ಧನಂಜಯ ನೆಕ್ಕಿಲ, ಭಕ್ತಕುಮಾರ್ ಕರಿಕೆ, ತಿರುಪತಿ ಎಂಟರ್ಪ್ರೈಸಸ್ನ ಮಾಲಕ ಗುರುಸ್ವಾಮಿ, ನವೀನ್ ಕುಮಾರ್, ಕಮಲಾಕ್ಷ ಕರಿಕೆ, ಯಶೋದಾ, ಗಿರೀಶ, ಪ್ರಶಾಂತ್, ಶ್ರೀದುರ್ಗಾ ಹಾಗೂ ಆಯುಷ್ ಬಳಗದವರು ಉಪಸ್ಥಿತರಿದ್ದು ಶುಭಹಾರೈಸಿದರು.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…