ಸುಳ್ಯ: ಸುಳ್ಯದ ಕೆ.ಆರ್.ಕಾಂಪ್ಲೆಕ್ಸ್ನಲ್ಲಿ ಶಿವಾನಿ ಮ್ಯಾರೆಜ್ ಕನ್ಸಲ್ಟೆನ್ಸಿ ನ. 28 ರಂದು ಶುಭಾರಂಭಗೊಂಡಿತು.
ಸಂಸ್ಥೆಯನ್ನು ನೆಕ್ಕಿಲ ಲಿಂಗಪ್ಪ ಗೌಡರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಸ್ಥೆಯ ನಿರ್ದೇಶಕರಾದ ಬೇಬಿ ಭಕ್ತಕುಮಾರ್ ನೆಕ್ಕಿಲ, ಧನಂಜಯ ನೆಕ್ಕಿಲ, ಭಕ್ತಕುಮಾರ್ ಕರಿಕೆ, ತಿರುಪತಿ ಎಂಟರ್ಪ್ರೈಸಸ್ನ ಮಾಲಕ ಗುರುಸ್ವಾಮಿ, ನವೀನ್ ಕುಮಾರ್, ಕಮಲಾಕ್ಷ ಕರಿಕೆ, ಯಶೋದಾ, ಗಿರೀಶ, ಪ್ರಶಾಂತ್, ಶ್ರೀದುರ್ಗಾ ಹಾಗೂ ಆಯುಷ್ ಬಳಗದವರು ಉಪಸ್ಥಿತರಿದ್ದು ಶುಭಹಾರೈಸಿದರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…