ಸುಳ್ಯ: ಸುಳ್ಯದ ಕೆ.ಆರ್.ಕಾಂಪ್ಲೆಕ್ಸ್ನಲ್ಲಿ ಶಿವಾನಿ ಮ್ಯಾರೆಜ್ ಕನ್ಸಲ್ಟೆನ್ಸಿ ನ. 28 ರಂದು ಶುಭಾರಂಭಗೊಂಡಿತು.
ಸಂಸ್ಥೆಯನ್ನು ನೆಕ್ಕಿಲ ಲಿಂಗಪ್ಪ ಗೌಡರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಸ್ಥೆಯ ನಿರ್ದೇಶಕರಾದ ಬೇಬಿ ಭಕ್ತಕುಮಾರ್ ನೆಕ್ಕಿಲ, ಧನಂಜಯ ನೆಕ್ಕಿಲ, ಭಕ್ತಕುಮಾರ್ ಕರಿಕೆ, ತಿರುಪತಿ ಎಂಟರ್ಪ್ರೈಸಸ್ನ ಮಾಲಕ ಗುರುಸ್ವಾಮಿ, ನವೀನ್ ಕುಮಾರ್, ಕಮಲಾಕ್ಷ ಕರಿಕೆ, ಯಶೋದಾ, ಗಿರೀಶ, ಪ್ರಶಾಂತ್, ಶ್ರೀದುರ್ಗಾ ಹಾಗೂ ಆಯುಷ್ ಬಳಗದವರು ಉಪಸ್ಥಿತರಿದ್ದು ಶುಭಹಾರೈಸಿದರು.
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…