ಸುಳ್ಯ: ಸುಳ್ಯದ ಕೆ.ಆರ್.ಕಾಂಪ್ಲೆಕ್ಸ್ನಲ್ಲಿ ಶಿವಾನಿ ಮ್ಯಾರೆಜ್ ಕನ್ಸಲ್ಟೆನ್ಸಿ ನ. 28 ರಂದು ಶುಭಾರಂಭಗೊಂಡಿತು.
ಸಂಸ್ಥೆಯನ್ನು ನೆಕ್ಕಿಲ ಲಿಂಗಪ್ಪ ಗೌಡರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಸ್ಥೆಯ ನಿರ್ದೇಶಕರಾದ ಬೇಬಿ ಭಕ್ತಕುಮಾರ್ ನೆಕ್ಕಿಲ, ಧನಂಜಯ ನೆಕ್ಕಿಲ, ಭಕ್ತಕುಮಾರ್ ಕರಿಕೆ, ತಿರುಪತಿ ಎಂಟರ್ಪ್ರೈಸಸ್ನ ಮಾಲಕ ಗುರುಸ್ವಾಮಿ, ನವೀನ್ ಕುಮಾರ್, ಕಮಲಾಕ್ಷ ಕರಿಕೆ, ಯಶೋದಾ, ಗಿರೀಶ, ಪ್ರಶಾಂತ್, ಶ್ರೀದುರ್ಗಾ ಹಾಗೂ ಆಯುಷ್ ಬಳಗದವರು ಉಪಸ್ಥಿತರಿದ್ದು ಶುಭಹಾರೈಸಿದರು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…