ಸುಳ್ಯ: ಸುಳ್ಯದ ಕೆ.ಆರ್.ಕಾಂಪ್ಲೆಕ್ಸ್ನಲ್ಲಿ ಶಿವಾನಿ ಮ್ಯಾರೆಜ್ ಕನ್ಸಲ್ಟೆನ್ಸಿ ನ. 28 ರಂದು ಶುಭಾರಂಭಗೊಂಡಿತು.
ಸಂಸ್ಥೆಯನ್ನು ನೆಕ್ಕಿಲ ಲಿಂಗಪ್ಪ ಗೌಡರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಸ್ಥೆಯ ನಿರ್ದೇಶಕರಾದ ಬೇಬಿ ಭಕ್ತಕುಮಾರ್ ನೆಕ್ಕಿಲ, ಧನಂಜಯ ನೆಕ್ಕಿಲ, ಭಕ್ತಕುಮಾರ್ ಕರಿಕೆ, ತಿರುಪತಿ ಎಂಟರ್ಪ್ರೈಸಸ್ನ ಮಾಲಕ ಗುರುಸ್ವಾಮಿ, ನವೀನ್ ಕುಮಾರ್, ಕಮಲಾಕ್ಷ ಕರಿಕೆ, ಯಶೋದಾ, ಗಿರೀಶ, ಪ್ರಶಾಂತ್, ಶ್ರೀದುರ್ಗಾ ಹಾಗೂ ಆಯುಷ್ ಬಳಗದವರು ಉಪಸ್ಥಿತರಿದ್ದು ಶುಭಹಾರೈಸಿದರು.
ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…