ಸುಳ್ಯ: ಸುಳ್ಯ ತಾಲೂಕಿನಾದ್ಯಂತ ಸಂಭ್ರಮದ ಗಣೇಶೋತ್ಸವವನ್ನು ಆಚರಿಸಲಾಯಿತು. ವಿಘ್ನ ವಿನಾಶಕ ಗಣೇಶ ಆರಾಧನೆ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಸುಳ್ಯ ಹಾಗು ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿಯ ವತಿಯಿಂದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯುವ 51ನೇ ವರ್ಷದ ಗಣೇಶೋತ್ಸವ ಆರಂಭಗೊಂಡಿದೆ. ವಿವಿಧ ಕಾರ್ಯಕ್ರಮಗಳೊಂದಿಗೆ ಐದು ದಿನಗಳ ಕಾಲ ನಡೆಯುವ ಗಣೇಶೋತ್ಸವ ಸೆ.6 ರಂದು ವೈಭವದ ಶೋಭಾಯಾತ್ರೆಯೊಂದಿಗೆ ಸಮಾಪನಗೊಳ್ಳಲಿದೆ.
ಹಳೆಗೇಟು:
ಹಳೆಗೇಟಿನ ಸಾಂಸ್ಕೃತಿಕ ಸಂಘದ ವತಿಯಿಂದ ನಡೆಯುವ 35ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆರಂಭಗೊಂಡಿದೆ. ಧಾರ್ಮಿಕ ಸಭೆ, ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಮೂರು ದಿನಗಳ ಕಾಲ ನಡೆಯುವ ಗಣೇಶೋತ್ಸವ ಶೋಭಾ ಯಾತ್ರೆಯೊಂದಿಗೆ ಸೆ.4ರಂದು ಸಮಾಪನಗೊಳ್ಳಲಿದೆ.
ಜಟ್ಟಿಪಳ್ಳ:
ಜಟ್ಟಿಪಳ್ಳದ ಶ್ರೀರಾಮ ಭಜನಾ ಸೇವಾ ಸಮಿತಿಯ ವತಿಯಿಂದ ನಡೆದ 26ನೇ ವರ್ಷದ ಗಣೇಶೋತ್ಸವ ನಡೆಯಿತು. ಸೋಮವಾರ ಬೆಳಿಗ್ಗೆ ದೇವರ ಮೂರ್ತಿ ಪ್ರತಿಷ್ಠೆ ನಡೆಯಿತು. ಬಳಿಕ ವಿವಿಧ ಕಾರ್ಯಕ್ರಮಗಳು, ಮಹಾ ಪೂಜೆ, ಅನ್ನಸಂತರ್ಪಣೆ ನಡೆಯಿತು.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…