ಸುಳ್ಯ: ಸುಳ್ಯ ತಾಲೂಕಿನಾದ್ಯಂತ ಸಂಭ್ರಮದ ಗಣೇಶೋತ್ಸವವನ್ನು ಆಚರಿಸಲಾಯಿತು. ವಿಘ್ನ ವಿನಾಶಕ ಗಣೇಶ ಆರಾಧನೆ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಸುಳ್ಯ ಹಾಗು ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿಯ ವತಿಯಿಂದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯುವ 51ನೇ ವರ್ಷದ ಗಣೇಶೋತ್ಸವ ಆರಂಭಗೊಂಡಿದೆ. ವಿವಿಧ ಕಾರ್ಯಕ್ರಮಗಳೊಂದಿಗೆ ಐದು ದಿನಗಳ ಕಾಲ ನಡೆಯುವ ಗಣೇಶೋತ್ಸವ ಸೆ.6 ರಂದು ವೈಭವದ ಶೋಭಾಯಾತ್ರೆಯೊಂದಿಗೆ ಸಮಾಪನಗೊಳ್ಳಲಿದೆ.
ಹಳೆಗೇಟು:
ಹಳೆಗೇಟಿನ ಸಾಂಸ್ಕೃತಿಕ ಸಂಘದ ವತಿಯಿಂದ ನಡೆಯುವ 35ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆರಂಭಗೊಂಡಿದೆ. ಧಾರ್ಮಿಕ ಸಭೆ, ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಮೂರು ದಿನಗಳ ಕಾಲ ನಡೆಯುವ ಗಣೇಶೋತ್ಸವ ಶೋಭಾ ಯಾತ್ರೆಯೊಂದಿಗೆ ಸೆ.4ರಂದು ಸಮಾಪನಗೊಳ್ಳಲಿದೆ.
ಜಟ್ಟಿಪಳ್ಳ:
ಜಟ್ಟಿಪಳ್ಳದ ಶ್ರೀರಾಮ ಭಜನಾ ಸೇವಾ ಸಮಿತಿಯ ವತಿಯಿಂದ ನಡೆದ 26ನೇ ವರ್ಷದ ಗಣೇಶೋತ್ಸವ ನಡೆಯಿತು. ಸೋಮವಾರ ಬೆಳಿಗ್ಗೆ ದೇವರ ಮೂರ್ತಿ ಪ್ರತಿಷ್ಠೆ ನಡೆಯಿತು. ಬಳಿಕ ವಿವಿಧ ಕಾರ್ಯಕ್ರಮಗಳು, ಮಹಾ ಪೂಜೆ, ಅನ್ನಸಂತರ್ಪಣೆ ನಡೆಯಿತು.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…