ಸುಳ್ಯ: ಪೈಚಾರು ಶಾಂತಿನಗರ ದೀಪಾಂಜಲಿ ಮಹಿಳಾ ಭಜನಾ ಮಂಡಳಿಯ 7 ನೇ ವರ್ಷದ ವಾರ್ಷಿಕೋತ್ಸವದ ಸಲುವಾಗಿ ಕಾಟುಕುಕ್ಕೆ ಭಜನಾ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಹಾಗೂ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ ಇದರ ಸಹಯೋಗದೊಂದಿಗೆ ಸುಳ್ಯ ಶ್ರೀ ಶಾರದಾಂಬಾ ಕಲಾ ವೇದಿಕೆಯಲ್ಲಿ ಲೋಕ ಕಲ್ಯಾಣಾರ್ಥವಾಗಿ ವೈಭವದ ಸೀತಾರಾಮ ಕಲ್ಯಾಣೋತ್ಸವ ನಡೆಯಿತು.
ಸರ್ವೇ ಜನ ಸುಖಿನೋ ಭವಂತು ಎಂಬ ಲೋಕ ಕಲ್ಯಾಣದ ಸಂಕಲ್ಪದೊಂದಿಗೆ ಬಲು ಅಪರೂಪದ ಮತ್ತು ಆನಂದದಾಯಕವಾದ ಸೀತಾರಾಮ ಕಲ್ಯಾಣೋತ್ಸವ ನೆರವೇರಿತು.
ಕಾರ್ಯಕ್ರಮದ ಅಂಗವಾಗಿ ಆರಂಭದಲ್ಲಿ ದೀಪಾಂಜಲಿ ಮಹಿಳಾ ಭಜನಾ ಮಂಡಳಿ, ಕನಕದಾಸ ಮಕ್ಕಳ ಭಜನಾ ಮಂಡಳಿ ಕನಕಮಜಲು ಇದರ ಸದಸ್ಯರಿಂದ ಭಜನೆ ನಡೆಯಿತು. ಬಳಿಕ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.
ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…
ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…