ಸುಳ್ಯ: ಪೈಚಾರು ಶಾಂತಿನಗರ ದೀಪಾಂಜಲಿ ಮಹಿಳಾ ಭಜನಾ ಮಂಡಳಿಯ 7 ನೇ ವರ್ಷದ ವಾರ್ಷಿಕೋತ್ಸವದ ಸಲುವಾಗಿ ಕಾಟುಕುಕ್ಕೆ ಭಜನಾ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಹಾಗೂ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ ಇದರ ಸಹಯೋಗದೊಂದಿಗೆ ಸುಳ್ಯ ಶ್ರೀ ಶಾರದಾಂಬಾ ಕಲಾ ವೇದಿಕೆಯಲ್ಲಿ ಲೋಕ ಕಲ್ಯಾಣಾರ್ಥವಾಗಿ ವೈಭವದ ಸೀತಾರಾಮ ಕಲ್ಯಾಣೋತ್ಸವ ನಡೆಯಿತು.
ಸರ್ವೇ ಜನ ಸುಖಿನೋ ಭವಂತು ಎಂಬ ಲೋಕ ಕಲ್ಯಾಣದ ಸಂಕಲ್ಪದೊಂದಿಗೆ ಬಲು ಅಪರೂಪದ ಮತ್ತು ಆನಂದದಾಯಕವಾದ ಸೀತಾರಾಮ ಕಲ್ಯಾಣೋತ್ಸವ ನೆರವೇರಿತು.
ಕಾರ್ಯಕ್ರಮದ ಅಂಗವಾಗಿ ಆರಂಭದಲ್ಲಿ ದೀಪಾಂಜಲಿ ಮಹಿಳಾ ಭಜನಾ ಮಂಡಳಿ, ಕನಕದಾಸ ಮಕ್ಕಳ ಭಜನಾ ಮಂಡಳಿ ಕನಕಮಜಲು ಇದರ ಸದಸ್ಯರಿಂದ ಭಜನೆ ನಡೆಯಿತು. ಬಳಿಕ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…