ಸುಳ್ಯ: ಪೈಚಾರು ಶಾಂತಿನಗರ ದೀಪಾಂಜಲಿ ಮಹಿಳಾ ಭಜನಾ ಮಂಡಳಿಯ 7 ನೇ ವರ್ಷದ ವಾರ್ಷಿಕೋತ್ಸವದ ಸಲುವಾಗಿ ಕಾಟುಕುಕ್ಕೆ ಭಜನಾ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಹಾಗೂ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ ಇದರ ಸಹಯೋಗದೊಂದಿಗೆ ಸುಳ್ಯ ಶ್ರೀ ಶಾರದಾಂಬಾ ಕಲಾ ವೇದಿಕೆಯಲ್ಲಿ ಲೋಕ ಕಲ್ಯಾಣಾರ್ಥವಾಗಿ ವೈಭವದ ಸೀತಾರಾಮ ಕಲ್ಯಾಣೋತ್ಸವ ನಡೆಯಿತು.
ಸರ್ವೇ ಜನ ಸುಖಿನೋ ಭವಂತು ಎಂಬ ಲೋಕ ಕಲ್ಯಾಣದ ಸಂಕಲ್ಪದೊಂದಿಗೆ ಬಲು ಅಪರೂಪದ ಮತ್ತು ಆನಂದದಾಯಕವಾದ ಸೀತಾರಾಮ ಕಲ್ಯಾಣೋತ್ಸವ ನೆರವೇರಿತು.
ಕಾರ್ಯಕ್ರಮದ ಅಂಗವಾಗಿ ಆರಂಭದಲ್ಲಿ ದೀಪಾಂಜಲಿ ಮಹಿಳಾ ಭಜನಾ ಮಂಡಳಿ, ಕನಕದಾಸ ಮಕ್ಕಳ ಭಜನಾ ಮಂಡಳಿ ಕನಕಮಜಲು ಇದರ ಸದಸ್ಯರಿಂದ ಭಜನೆ ನಡೆಯಿತು. ಬಳಿಕ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…