Advertisement
ಜಿಲ್ಲೆ

ಸುಳ್ಯದಿಂದ ನಳಿನ್ ಅವರಿಗೆ ಲಭ್ಯವಾದ ಮತ ಎಷ್ಟು ?

Share

ಸುಳ್ಯ: ಲೋಕಸಭಾ ಚುನಾವಣೆಯಲ್ಲಿ ಯಾವ ಅಭ್ಯರ್ಥಿಗೆ ಎಷ್ಟು ಮತ ಲಭ್ಯವಾಗಿದೆ ಎಂಬ ಮಾಹಿತಿ ಇಲ್ಲಿದೆ.

 

 

1. ನಳಿನ್ ಕುಮಾರ್ ಕಟೀಲು(ಬಿಜೆಪಿ)  – 105109 ಮತಗಳು

2. ಮಿಥುನ್ ಎಂ ರೈ(ಕಾಂಗ್ರೆಸ್)            –    57950 ಮತಗಳು

3. ಎಸ್.ಸತೀಶ್ ಸಾಲಿಯಾನ್  -(ಬಿಎಸ್ಪಿ) –  650 ಮತಗಳು  

4. ಮಹಮ್ಮದ್ ಇಲಿಯಾಸ್ (ಎಸ್ ಡಿ ಪಿ ಐ) –  2473 ಮತಗಳು

5. ವಿಜಯ ಶ್ರೀನಿವಾಸ್ ಸಿ (ಪ್ರಜಾಕೀಯ)     –  197 ಮತಗಳು

6. ಸುಪ್ರೀತ್ ಕುಮಾರ್ ಪೂಜಾರಿ (ಎಚ್ ಜೆ ಪಿ)  – 129 ಮತಗಳು

7. ಅಬ್ದುಲ್ ಹಮೀದ್ (ಪಕ್ಷೇತರ)                    –  72 ಮತಗಳು

8. ಅಲೆಕ್ಸಾಂಡರ್ (ಪಕ್ಷೇತರ)                        –  355 ಮತಗಳು

9. ದೀಪಕ್ ರಾಜೇಶ್ ಕುವೆಲ್ಲೋ (ಪಕ್ಷೇತರ)      – 106 ಮತಗಳು

10. ಮಹಮ್ಮದ್ ಖಾಲಿದ್ (ಪಕ್ಷೇತರ)               – 81 ಮತಗಳು

11. ಮ್ಯಾಕ್ಸಿಂ ಪಿಂಟೋ (ಪಕ್ಷೇತರ)                    – 124 ಮತಗಳು

12. ವೆಂಕಟೇಶ್ ಬೆಂಡೆ (ಪಕ್ಷೇತರ)                     – 273 ಮತಗಳು

13. ಎಸ್.ಸುರೇಶ್ ಪೂಜಾರಿ (ಪಕ್ಷೇತರ)              –  344 ಮತಗಳು

14. ನೋಟಾ                                                   – 1043  ಮತಗಳು

 

ಸುಳ್ಯದಿಂದ ಬಿಜೆಪಿ ಅಭ್ಯರ್ಥಿ  ನಳಿನ್ ಕುಮಾರ್ ಕಟೀಲು ಅವರಿಗೆ ಲಭ್ಯವಾದ ಮುನ್ನಡೆ  – 47159 ಮತಗಳು

ಇದೇ ಸಂದರ್ಭ ವಿವಿಧ ವಿಧಾನಸಭಾ ಕ್ಷೇತ್ರಗಳಿಂದ ಪಡೆದ ಮುನ್ನಡೆ ಹೀಗಿದೆ:

ಪುತ್ತೂರು – 42,335 ಮತಗಳು

ಬಂಟ್ವಾಳ – 30,000 ಮತಗಳು

ಬೆಳ್ತಂಗಡಿ – 44,910 ಮತಗಳು

ಮೂಡಬಿದ್ರೆ – 37,000 ಮತಗಳು

ಮಂಗಳೂರು ಉತ್ತರ – 40,000 ಮತಗಳು

ಮಂಗಳೂರು ದಕ್ಷಿಣ  – 20,000 ಮತಗಳು

ಮಂಗಳೂರು  ಕ್ಷೇತ್ರದಲ್ಲಿ 11,200 ಮತಗಳ ಹಿನ್ನಡೆ 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

9 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

9 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

10 hours ago

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

18 hours ago

ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ

ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್‌ ಮತ್ತು ಆಹಾರ ವಿತರಣೆ…

19 hours ago

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

23 hours ago