Advertisement
ಜಿಲ್ಲೆ

ಸುಳ್ಯದಿಂದ ನಳಿನ್ ಅವರಿಗೆ ಲಭ್ಯವಾದ ಮತ ಎಷ್ಟು ?

Share

ಸುಳ್ಯ: ಲೋಕಸಭಾ ಚುನಾವಣೆಯಲ್ಲಿ ಯಾವ ಅಭ್ಯರ್ಥಿಗೆ ಎಷ್ಟು ಮತ ಲಭ್ಯವಾಗಿದೆ ಎಂಬ ಮಾಹಿತಿ ಇಲ್ಲಿದೆ.

 

 

1. ನಳಿನ್ ಕುಮಾರ್ ಕಟೀಲು(ಬಿಜೆಪಿ)  – 105109 ಮತಗಳು

2. ಮಿಥುನ್ ಎಂ ರೈ(ಕಾಂಗ್ರೆಸ್)            –    57950 ಮತಗಳು

3. ಎಸ್.ಸತೀಶ್ ಸಾಲಿಯಾನ್  -(ಬಿಎಸ್ಪಿ) –  650 ಮತಗಳು  

4. ಮಹಮ್ಮದ್ ಇಲಿಯಾಸ್ (ಎಸ್ ಡಿ ಪಿ ಐ) –  2473 ಮತಗಳು

5. ವಿಜಯ ಶ್ರೀನಿವಾಸ್ ಸಿ (ಪ್ರಜಾಕೀಯ)     –  197 ಮತಗಳು

6. ಸುಪ್ರೀತ್ ಕುಮಾರ್ ಪೂಜಾರಿ (ಎಚ್ ಜೆ ಪಿ)  – 129 ಮತಗಳು

7. ಅಬ್ದುಲ್ ಹಮೀದ್ (ಪಕ್ಷೇತರ)                    –  72 ಮತಗಳು

8. ಅಲೆಕ್ಸಾಂಡರ್ (ಪಕ್ಷೇತರ)                        –  355 ಮತಗಳು

9. ದೀಪಕ್ ರಾಜೇಶ್ ಕುವೆಲ್ಲೋ (ಪಕ್ಷೇತರ)      – 106 ಮತಗಳು

10. ಮಹಮ್ಮದ್ ಖಾಲಿದ್ (ಪಕ್ಷೇತರ)               – 81 ಮತಗಳು

11. ಮ್ಯಾಕ್ಸಿಂ ಪಿಂಟೋ (ಪಕ್ಷೇತರ)                    – 124 ಮತಗಳು

12. ವೆಂಕಟೇಶ್ ಬೆಂಡೆ (ಪಕ್ಷೇತರ)                     – 273 ಮತಗಳು

13. ಎಸ್.ಸುರೇಶ್ ಪೂಜಾರಿ (ಪಕ್ಷೇತರ)              –  344 ಮತಗಳು

14. ನೋಟಾ                                                   – 1043  ಮತಗಳು

 

ಸುಳ್ಯದಿಂದ ಬಿಜೆಪಿ ಅಭ್ಯರ್ಥಿ  ನಳಿನ್ ಕುಮಾರ್ ಕಟೀಲು ಅವರಿಗೆ ಲಭ್ಯವಾದ ಮುನ್ನಡೆ  – 47159 ಮತಗಳು

ಇದೇ ಸಂದರ್ಭ ವಿವಿಧ ವಿಧಾನಸಭಾ ಕ್ಷೇತ್ರಗಳಿಂದ ಪಡೆದ ಮುನ್ನಡೆ ಹೀಗಿದೆ:

ಪುತ್ತೂರು – 42,335 ಮತಗಳು

ಬಂಟ್ವಾಳ – 30,000 ಮತಗಳು

ಬೆಳ್ತಂಗಡಿ – 44,910 ಮತಗಳು

ಮೂಡಬಿದ್ರೆ – 37,000 ಮತಗಳು

ಮಂಗಳೂರು ಉತ್ತರ – 40,000 ಮತಗಳು

ಮಂಗಳೂರು ದಕ್ಷಿಣ  – 20,000 ಮತಗಳು

ಮಂಗಳೂರು  ಕ್ಷೇತ್ರದಲ್ಲಿ 11,200 ಮತಗಳ ಹಿನ್ನಡೆ 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ

ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…

2 hours ago

ಹವಾಮಾನ ವರದಿ | 10-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ ಕಡಿಮೆ, ಅಲ್ಲಲ್ಲಿ ಮಾತ್ರ ಮಳೆ

ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…

2 hours ago

ರಬ್ಬರ್ ಬೆಲೆ ಇತಿಹಾಸದಲ್ಲೇ ದಾಖಲೆ- ಕೆ.ಜಿಗೆ ₹263 ತಲುಪಿದ ರಬ್ಬರ್ ಧಾರಣೆ..!

ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…

5 hours ago

₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!

ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…

11 hours ago

ಹಲಸು ಅಭಿವೃದ್ಧಿಗೆ ರಾಷ್ಟ್ರೀಯ ಮಂಡಳಿ ಸ್ಥಾಪಿಸಲು ಮಾಜಿ ಪ್ರಧಾನಿ ದೇವೇ ಗೌಡ ಒತ್ತಾಯ

ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…

11 hours ago