ಮಂಗಳೂರು: ಲೋಕಸಭಾ ಚುನಾವಣೆಯ ಮತಎಣಿಕೆ ಕಾರ್ಯ ಬಹುತೇಕ ಮುಗಿಯುತ್ತಿದೆ. ಆರಂಭದ ಹಂತದಿಂದಲೂ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ನಳಿನ್ ಕುಮಾರ್ ಮುನ್ನಡೆ ಸಾಧಿಸಿದ್ದು ಸುಮಾರು 2.65 ಲಕ್ಷಕ್ಕಿಂತಲೂ ಅಧಿಕ ಮತಗಳ ಅಂತರದಿಂದ ನಳಿನ್ ಕುಮಾರ್ ಕಟೀಲು ಗೆಲುವಿನತ್ತ ಸಾಗಿದ್ದಾರೆ. ಇತ್ತೀಚೆಗಿನ ವರದಿ ಪ್ರಕಾರ ಸುಳ್ಯದಿಂದ 47162 ಮತಗಳ ಲೀಡ್ ಹಾಗೂ ಪುತ್ತೂರಿನಿಂದ 42385 ಮತಗಳ ಮುನ್ನಡೆಯನ್ನು ಪಡೆದಿದ್ದಾರೆ. ಅಂಚೆ ಮತಗಳ ಸೇರಬೇಕಾಗಿದೆ.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…