ಮಂಗಳೂರು: ಲೋಕಸಭಾ ಚುನಾವಣೆಯ ಮತಎಣಿಕೆ ಕಾರ್ಯ ಬಹುತೇಕ ಮುಗಿಯುತ್ತಿದೆ. ಆರಂಭದ ಹಂತದಿಂದಲೂ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ನಳಿನ್ ಕುಮಾರ್ ಮುನ್ನಡೆ ಸಾಧಿಸಿದ್ದು ಸುಮಾರು 2.65 ಲಕ್ಷಕ್ಕಿಂತಲೂ ಅಧಿಕ ಮತಗಳ ಅಂತರದಿಂದ ನಳಿನ್ ಕುಮಾರ್ ಕಟೀಲು ಗೆಲುವಿನತ್ತ ಸಾಗಿದ್ದಾರೆ. ಇತ್ತೀಚೆಗಿನ ವರದಿ ಪ್ರಕಾರ ಸುಳ್ಯದಿಂದ 47162 ಮತಗಳ ಲೀಡ್ ಹಾಗೂ ಪುತ್ತೂರಿನಿಂದ 42385 ಮತಗಳ ಮುನ್ನಡೆಯನ್ನು ಪಡೆದಿದ್ದಾರೆ. ಅಂಚೆ ಮತಗಳ ಸೇರಬೇಕಾಗಿದೆ.
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…
ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…