Advertisement
ಸುದ್ದಿಗಳು

ಸುಳ್ಯದ ಅಸಮಾಧಾನ ಶಮನ ? ಎಸ್.ಅಂಗಾರ ಅವರಿಗೆ ಸದ್ಯದಲ್ಲೇ ಪ್ರಮುಖ ಹುದ್ದೆ ?

Share

ಸುಳ್ಯ: ಶಾಸಕ ಎಸ್ ಅಂಗಾರ ಅವರಿಗೆ ಸಚಿವ ಸ್ಥಾನ ಸಿಗದೇ ಇರುವ ಬಗ್ಗೆ ವ್ಯಾಪಕ ಅಸಮಾಧಾನ ವ್ಯಕ್ತಪಡಿಸಿದ್ದ ಸುಳ್ಯ ಬಿಜೆಪಿ ಈಗ ಶಾಂತವಾಗಿದೆಯೇ ? ಎಸ್ ಅಂಗಾರ ಅವರಿಗೆ    ಮುಂದಿನ ಸಚಿವ ಹಂತದ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಅಥವಾ  ಪ್ರಮುಖವಾದ ನಿಗಮದ ಹುದ್ದೆ ನೀಡುವ ಭರವಸೆಯನ್ನು ಪಕ್ಷದ ಹಿರಿಯರು ನೀಡಿದ್ದು ಈ ಮೂಲಕ ಸುಳ್ಯ ಬಿಜೆಪಿ ಪ್ರಮುಖರನ್ನು ಸಮಾಧಾನ ಪಡಿಸಿರುವ ಬಗ್ಗೆ ಮೂಲಗಳು ಮಾಹಿತಿ ನೀಡಿವೆ.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸುಳ್ಯ ವಿಧಾನ ಸಭಾ ಕ್ಷೇತ್ರದ ನಂಟು ಹೊಂದಿರುವ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಅವರು ಘೋಷಣೆಯಾದ ಬೆನ್ನಲ್ಲೇ ಅವರದೇ ತವರು ಕ್ಷೇತ್ರದ ಅಸಮಾಧಾನ ಶಮನ ಮಾಡಲು ತಕ್ಷಣವೇ ಮಾತುಕತೆ ನಡೆಸಿದ್ದು ದಕ್ಷಿಣ ಕನ್ನಡ ಜಿಲ್ಲೆಯಿಂದ ಮುಂದಿನ ಹಂತದ ಸಚಿವ ಸಂಪುಟ ವಿಸ್ತರಣೆಯ ವೇಳೆ ಅಂಗಾರ ಅವರಿಗೆ ಸಚಿವ ಸ್ಥಾನ ಅಥವಾ ಪ್ರಮುಖ ನಿಮಗದ ಹುದ್ದೆ ನೀಡುವ ಭರವಸೆಯನ್ನು ಪಕ್ಷದ ಹಿರಿಯರು ನೀಡಿದ್ದಾರೆ ಎಂದು ನಂಬಲರ್ಹ ಮೂಲಗಳು ತಿಳಿಸಿವೆ. ಇದರ ಜೊತೆಗೆ ಅಸಮಾಧಾನದ ಬಗ್ಗೆ ಯಾವುದೇ ಹೇಳಿಕೆಗಳನ್ನು ಮಾಧ್ಯಮಗಳ ಮೂಲಕ ನೀಡಬಾರದು ಎಂದೂ ಸ್ಪಷ್ಟವಾದ ಸೂಚನೆ ನೀಡಿದ್ದು , ಪಕ್ಷದ ಒಳಗಿನ ಆಂತರಿಕ ಸಂಗತಿಗಳನ್ನು , ಅನಗತ್ಯವಾಗಿ ಅಭಿಪ್ರಾಯಗಳನ್ನು ಮಾಧ್ಯಮಗಳ ಮೂಲಕ ಹಂಚಿ ಗೊಂದಲ ಸೃಷ್ಟಿಸಿದರೆ ಯಾವುದೇ ಹುದ್ದೆ ಸಿಗುವುದೂ ಕಷ್ಟವಾಗಬಹುದು ಎಂಬ ಖಡಕ್ ಸೂಚನೆ ಲಭ್ಯವಾಗಿದೆ ಎಂದು ಮೂಲಗಳು ತಿಳಿಸಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

7 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

8 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

9 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

10 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

22 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

22 hours ago