ಸುಳ್ಯ:ಕೇರಳದ ವಯನಾಡ್ ನಲ್ಲಿ ಸಮಾಪ್ತಿಗೊಂಡ ಎಸ್.ಕೆ.ಎಸ್.ಎಸ್.ಎಫ್ ವಿಖಾಯದ ಅಂತಿಮ ಹಂತದ ತರಬೇತಿ ಯಲ್ಲಿ ಸುಳ್ಯದ ತಾಜುದ್ದೀನ್ ಟರ್ಲಿ ಹಾಗೂ ಆಶಿಕ್ ಸುಳ್ಯ ರವರಿಗೆ ಆಕ್ಟಿವ್ ವಿಂಗ್ ಪದವಿ ಪ್ರದಾನ ಮಾಡಿದರು.
ದೇಶ ವಿದೇಶಗಳ 506 ಕಾರ್ಯಕರ್ತರ ತರಭೇತಿ ಶಿಭಿರದಲ್ಲಿ ದ,ಕ,ಜಿಲ್ಲೆಯಿಂದ 50 ಕಾರ್ಯಕರ್ತರು ಭಾಗವಹಿಸಿದ್ದರು.
ಪಾನಕ್ಕಾಡ್ ಸಯ್ಯದ್ ಅಬ್ಬಾಸಲಿ ಶಿಹಾಬ್ ತಂಙಳ್ ಆಕ್ಟಿವ್ ವಿಂಗ್ ಸದಸ್ಯರನ್ನು ಸಮಾಜಕ್ಕೆ ಅರ್ಪಿಸಿದರು,ಎಕ್ಸಿಡೆಂಟ್ ಕೇರ್,ಹಾಸ್ಪಿಟಲ್ ಕೇರ್,ಎಮರ್ಜೆನ್ಸಿ ಕೇರ್,ಫೇರ್ ಎಂಡ್ ಸೇಫ್ಟಿ,ಮುಂತಾದ 10 ವಿಷಯಗಳ ಬಗ್ಗೆ ನಡೆದ 3 ದಿನಗಳ ತರಭೇತಿಯ ನಂತರ ಇಂದು ಪದವಿ ಪ್ರದಾನ ಮಾಡಿದರು,ಸುಳ್ಯ ವಲಯ ಎಸ್.ಕೆ.ಎಸ್.ಎಸ್.ಎಪ್ ನ ಪ್ರಥಮ ಆಕ್ಟಿವ್ ವಿಂಗ್ ಸದಸ್ಯರಾಗಿ ಈ ಇಬ್ಬರು ಆಯ್ಕೆಯಾಗಿದ್ದಾರೆ.
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…