ಸುಳ್ಯ:ಕೇರಳದ ವಯನಾಡ್ ನಲ್ಲಿ ಸಮಾಪ್ತಿಗೊಂಡ ಎಸ್.ಕೆ.ಎಸ್.ಎಸ್.ಎಫ್ ವಿಖಾಯದ ಅಂತಿಮ ಹಂತದ ತರಬೇತಿ ಯಲ್ಲಿ ಸುಳ್ಯದ ತಾಜುದ್ದೀನ್ ಟರ್ಲಿ ಹಾಗೂ ಆಶಿಕ್ ಸುಳ್ಯ ರವರಿಗೆ ಆಕ್ಟಿವ್ ವಿಂಗ್ ಪದವಿ ಪ್ರದಾನ ಮಾಡಿದರು.
ದೇಶ ವಿದೇಶಗಳ 506 ಕಾರ್ಯಕರ್ತರ ತರಭೇತಿ ಶಿಭಿರದಲ್ಲಿ ದ,ಕ,ಜಿಲ್ಲೆಯಿಂದ 50 ಕಾರ್ಯಕರ್ತರು ಭಾಗವಹಿಸಿದ್ದರು.
ಪಾನಕ್ಕಾಡ್ ಸಯ್ಯದ್ ಅಬ್ಬಾಸಲಿ ಶಿಹಾಬ್ ತಂಙಳ್ ಆಕ್ಟಿವ್ ವಿಂಗ್ ಸದಸ್ಯರನ್ನು ಸಮಾಜಕ್ಕೆ ಅರ್ಪಿಸಿದರು,ಎಕ್ಸಿಡೆಂಟ್ ಕೇರ್,ಹಾಸ್ಪಿಟಲ್ ಕೇರ್,ಎಮರ್ಜೆನ್ಸಿ ಕೇರ್,ಫೇರ್ ಎಂಡ್ ಸೇಫ್ಟಿ,ಮುಂತಾದ 10 ವಿಷಯಗಳ ಬಗ್ಗೆ ನಡೆದ 3 ದಿನಗಳ ತರಭೇತಿಯ ನಂತರ ಇಂದು ಪದವಿ ಪ್ರದಾನ ಮಾಡಿದರು,ಸುಳ್ಯ ವಲಯ ಎಸ್.ಕೆ.ಎಸ್.ಎಸ್.ಎಪ್ ನ ಪ್ರಥಮ ಆಕ್ಟಿವ್ ವಿಂಗ್ ಸದಸ್ಯರಾಗಿ ಈ ಇಬ್ಬರು ಆಯ್ಕೆಯಾಗಿದ್ದಾರೆ.
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…