ಸುಳ್ಯ:ಕೇರಳದ ವಯನಾಡ್ ನಲ್ಲಿ ಸಮಾಪ್ತಿಗೊಂಡ ಎಸ್.ಕೆ.ಎಸ್.ಎಸ್.ಎಫ್ ವಿಖಾಯದ ಅಂತಿಮ ಹಂತದ ತರಬೇತಿ ಯಲ್ಲಿ ಸುಳ್ಯದ ತಾಜುದ್ದೀನ್ ಟರ್ಲಿ ಹಾಗೂ ಆಶಿಕ್ ಸುಳ್ಯ ರವರಿಗೆ ಆಕ್ಟಿವ್ ವಿಂಗ್ ಪದವಿ ಪ್ರದಾನ ಮಾಡಿದರು.
ದೇಶ ವಿದೇಶಗಳ 506 ಕಾರ್ಯಕರ್ತರ ತರಭೇತಿ ಶಿಭಿರದಲ್ಲಿ ದ,ಕ,ಜಿಲ್ಲೆಯಿಂದ 50 ಕಾರ್ಯಕರ್ತರು ಭಾಗವಹಿಸಿದ್ದರು.
ಪಾನಕ್ಕಾಡ್ ಸಯ್ಯದ್ ಅಬ್ಬಾಸಲಿ ಶಿಹಾಬ್ ತಂಙಳ್ ಆಕ್ಟಿವ್ ವಿಂಗ್ ಸದಸ್ಯರನ್ನು ಸಮಾಜಕ್ಕೆ ಅರ್ಪಿಸಿದರು,ಎಕ್ಸಿಡೆಂಟ್ ಕೇರ್,ಹಾಸ್ಪಿಟಲ್ ಕೇರ್,ಎಮರ್ಜೆನ್ಸಿ ಕೇರ್,ಫೇರ್ ಎಂಡ್ ಸೇಫ್ಟಿ,ಮುಂತಾದ 10 ವಿಷಯಗಳ ಬಗ್ಗೆ ನಡೆದ 3 ದಿನಗಳ ತರಭೇತಿಯ ನಂತರ ಇಂದು ಪದವಿ ಪ್ರದಾನ ಮಾಡಿದರು,ಸುಳ್ಯ ವಲಯ ಎಸ್.ಕೆ.ಎಸ್.ಎಸ್.ಎಪ್ ನ ಪ್ರಥಮ ಆಕ್ಟಿವ್ ವಿಂಗ್ ಸದಸ್ಯರಾಗಿ ಈ ಇಬ್ಬರು ಆಯ್ಕೆಯಾಗಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…