Advertisement
ಸುದ್ದಿಗಳು

ಸುಳ್ಯದ ಇಬ್ಬರು ವಿಖಾಯ ಕಾರ್ಯಕರ್ತರಿಗೆ ಆಕ್ಟಿವ್ ವಿಂಗ್ ಪದವಿ

Share

ಸುಳ್ಯ:ಕೇರಳದ ವಯನಾಡ್ ನಲ್ಲಿ ಸಮಾಪ್ತಿಗೊಂಡ ಎಸ್.ಕೆ.ಎಸ್.ಎಸ್‌.ಎಫ್ ವಿಖಾಯದ ಅಂತಿಮ ಹಂತದ ತರಬೇತಿ ಯಲ್ಲಿ ಸುಳ್ಯದ ತಾಜುದ್ದೀನ್ ಟರ್ಲಿ ಹಾಗೂ ಆಶಿಕ್ ಸುಳ್ಯ ರವರಿಗೆ ಆಕ್ಟಿವ್ ವಿಂಗ್ ಪದವಿ ಪ್ರದಾನ ಮಾಡಿದರು.

Advertisement
Advertisement

ದೇಶ ವಿದೇಶಗಳ 506 ಕಾರ್ಯಕರ್ತರ ತರಭೇತಿ ಶಿಭಿರದಲ್ಲಿ ದ,ಕ,ಜಿಲ್ಲೆಯಿಂದ 50 ಕಾರ್ಯಕರ್ತರು ಭಾಗವಹಿಸಿದ್ದರು.
ಪಾನಕ್ಕಾಡ್ ಸಯ್ಯದ್ ಅಬ್ಬಾಸಲಿ ಶಿಹಾಬ್ ತಂಙಳ್ ಆಕ್ಟಿವ್ ವಿಂಗ್ ಸದಸ್ಯರನ್ನು ಸಮಾಜಕ್ಕೆ ಅರ್ಪಿಸಿದರು,ಎಕ್ಸಿಡೆಂಟ್ ಕೇರ್,ಹಾಸ್ಪಿಟಲ್ ಕೇರ್,ಎಮರ್ಜೆನ್ಸಿ ಕೇರ್,ಫೇರ್ ಎಂಡ್ ಸೇಫ್ಟಿ,ಮುಂತಾದ 10 ವಿಷಯಗಳ ಬಗ್ಗೆ ನಡೆದ 3 ದಿನಗಳ ತರಭೇತಿಯ ನಂತರ ಇಂದು ಪದವಿ ಪ್ರದಾನ ಮಾಡಿದರು,ಸುಳ್ಯ ವಲಯ ಎಸ್.ಕೆ.ಎಸ್.ಎಸ್.ಎಪ್ ನ ಪ್ರಥಮ ಆಕ್ಟಿವ್ ವಿಂಗ್ ಸದಸ್ಯರಾಗಿ ಈ ಇಬ್ಬರು ಆಯ್ಕೆಯಾಗಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ : ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ :

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

2 hours ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? ಪರಿಸರಿದಿಂದ ನಮಗಾಗುವ ಪ್ರಯೋಜನವೇನು..?

ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…

2 hours ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

2 hours ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

3 hours ago

ವರುಣ ಕೃಪೆ ತೋರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

5 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

7 hours ago