ಸುಳ್ಯ:ಕೇರಳದ ವಯನಾಡ್ ನಲ್ಲಿ ಸಮಾಪ್ತಿಗೊಂಡ ಎಸ್.ಕೆ.ಎಸ್.ಎಸ್.ಎಫ್ ವಿಖಾಯದ ಅಂತಿಮ ಹಂತದ ತರಬೇತಿ ಯಲ್ಲಿ ಸುಳ್ಯದ ತಾಜುದ್ದೀನ್ ಟರ್ಲಿ ಹಾಗೂ ಆಶಿಕ್ ಸುಳ್ಯ ರವರಿಗೆ ಆಕ್ಟಿವ್ ವಿಂಗ್ ಪದವಿ ಪ್ರದಾನ ಮಾಡಿದರು.
ದೇಶ ವಿದೇಶಗಳ 506 ಕಾರ್ಯಕರ್ತರ ತರಭೇತಿ ಶಿಭಿರದಲ್ಲಿ ದ,ಕ,ಜಿಲ್ಲೆಯಿಂದ 50 ಕಾರ್ಯಕರ್ತರು ಭಾಗವಹಿಸಿದ್ದರು.
ಪಾನಕ್ಕಾಡ್ ಸಯ್ಯದ್ ಅಬ್ಬಾಸಲಿ ಶಿಹಾಬ್ ತಂಙಳ್ ಆಕ್ಟಿವ್ ವಿಂಗ್ ಸದಸ್ಯರನ್ನು ಸಮಾಜಕ್ಕೆ ಅರ್ಪಿಸಿದರು,ಎಕ್ಸಿಡೆಂಟ್ ಕೇರ್,ಹಾಸ್ಪಿಟಲ್ ಕೇರ್,ಎಮರ್ಜೆನ್ಸಿ ಕೇರ್,ಫೇರ್ ಎಂಡ್ ಸೇಫ್ಟಿ,ಮುಂತಾದ 10 ವಿಷಯಗಳ ಬಗ್ಗೆ ನಡೆದ 3 ದಿನಗಳ ತರಭೇತಿಯ ನಂತರ ಇಂದು ಪದವಿ ಪ್ರದಾನ ಮಾಡಿದರು,ಸುಳ್ಯ ವಲಯ ಎಸ್.ಕೆ.ಎಸ್.ಎಸ್.ಎಪ್ ನ ಪ್ರಥಮ ಆಕ್ಟಿವ್ ವಿಂಗ್ ಸದಸ್ಯರಾಗಿ ಈ ಇಬ್ಬರು ಆಯ್ಕೆಯಾಗಿದ್ದಾರೆ.
ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…
ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…
ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ಗೆ…
ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…
ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…