Advertisement
ಸುದ್ದಿಗಳು

ಸುಳ್ಯದ ಕತೆ ಎಂತ ಮಾರಾಯ್ರೆ ? ಇಲಾಖೆಗಳು ಸರಿ ಆಗುವುದು ಯಾವಾಗ ?

Share

ಸುಳ್ಯ: ಅಲ್ಲ ಮಾರಾಯ್ರೆ ಇದೆಂತ ಸುಳ್ಯದ ಕತೆ. ಅಲ್ಲಿ  ನೋಡಿದ್ರೆ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ  ಅಧಿಕಾರಿಯೊಬ್ಬರು ಲಂಚ ತೆಗೆಯುತ್ತಿರುವುದು  ಬೆಳಕಿಗೆ ಬಂದಿದೆ.

Advertisement
Advertisement

ಇಲ್ಲಿ  ನೋಡಿದ್ರೆ ನಗರ ಪಂಚಾಯತ್ ನಲ್ಲಿ ಮತ್ತೊಂದು ಸಮಸ್ಯೆ . ನೀರಿಲ್ಲ , ಬೀದಿ ದೀಪ ಸರಿ ಇಲ್ಲ ಅಂತ ಸದಸ್ಯರೊಬ್ಬರು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಸರಿ ಆಗುವುದು  ಯಾವಾಗ ಮಾರ್ರೆ ಇದೆಲ್ಲಾ ? ಸರಿ ಆಗುತ್ತಾ  ಅಂತ ಹತಾಶೆ ಪ್ರಶ್ನೆ ಕೇಳುವ ಮುನ್ನ  ಸರಿಯಾಗಲಿ.

ಇವತ್ತೇನಾಯ್ತು ?

ನಗರ ಪಂಚಾಯತ್ ನ ಬೋರುಗುಡ್ಡೆ ವಾರ್ಡ್ ನಲ್ಲಿ ಕಳೆದ ಎರಡು ವಾರಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ. ಬೀದಿ ದೀಪ ವ್ಯವಸ್ಥೆ ಸರಿ ಇಲ್ಲ. ಇದನ್ನು ಪ್ರತಿಭಟಿಸಿ ನಗರ ಪಂಚಾಯತ್ ಸದಸ್ಯ ಕೆ.ಎಸ್‌.ಉಮ್ಮರ್ ನಗರ ಪಂಚಾಯತ್ ಗೆ ಆಗಮಿಸಿ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ತೀವ್ರ ತರಾಟೆಗೆತ್ತಿಕೊಂಡ ಘಟನೆ ನಡೆದಿದೆ.

ಎರಡು ವಾರಗಳಿಂದ ಜನರು ಮತ್ತು ಜನಪ್ರತಿನಿಧಿಗಳು ನಿರಂತರ ಬೇಡಿಕೆ ಸಲ್ಲಿಸುತ್ತಾ ಬಂದಿದ್ದರೂ ಪ್ರತಿಕ್ರಿಯೆ ಸಿಕ್ಕಿಲ್ಲ ಸಮಸ್ಯೆ ಪರಿಹಾರವಾಗಿಲ್ಲ ಎಂದು ಸೋಮವಾರ ಬೆಳಿಗ್ಗೆ ನಗರ ಪಂಚಾಯತ್ ಗೆ ಆಗಮಿಸಿದ ಉಮ್ಮರ್ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ತೀವ್ರ ತರಾಟಡಗೆತ್ತಿಕೊಂಡರು. ಇದರ ವೀಡಿಯೋ ವೈರಲ್ ಆಗಿದೆ.

 

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

5 hours ago

ಜೀವನಪ್ರೀತಿ

ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…

5 hours ago

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?

ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…

5 hours ago

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ

ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…

5 hours ago

ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ

ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…

5 hours ago

ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO

ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…

5 hours ago