Advertisement
ಸುದ್ದಿಗಳು

ಸುಳ್ಯದ ಕತೆ ಎಂತ ಮಾರಾಯ್ರೆ ? ಇಲಾಖೆಗಳು ಸರಿ ಆಗುವುದು ಯಾವಾಗ ?

Share

ಸುಳ್ಯ: ಅಲ್ಲ ಮಾರಾಯ್ರೆ ಇದೆಂತ ಸುಳ್ಯದ ಕತೆ. ಅಲ್ಲಿ  ನೋಡಿದ್ರೆ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ  ಅಧಿಕಾರಿಯೊಬ್ಬರು ಲಂಚ ತೆಗೆಯುತ್ತಿರುವುದು  ಬೆಳಕಿಗೆ ಬಂದಿದೆ.

Advertisement
Advertisement

ಇಲ್ಲಿ  ನೋಡಿದ್ರೆ ನಗರ ಪಂಚಾಯತ್ ನಲ್ಲಿ ಮತ್ತೊಂದು ಸಮಸ್ಯೆ . ನೀರಿಲ್ಲ , ಬೀದಿ ದೀಪ ಸರಿ ಇಲ್ಲ ಅಂತ ಸದಸ್ಯರೊಬ್ಬರು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಸರಿ ಆಗುವುದು  ಯಾವಾಗ ಮಾರ್ರೆ ಇದೆಲ್ಲಾ ? ಸರಿ ಆಗುತ್ತಾ  ಅಂತ ಹತಾಶೆ ಪ್ರಶ್ನೆ ಕೇಳುವ ಮುನ್ನ  ಸರಿಯಾಗಲಿ.

Advertisement

ಇವತ್ತೇನಾಯ್ತು ?

ನಗರ ಪಂಚಾಯತ್ ನ ಬೋರುಗುಡ್ಡೆ ವಾರ್ಡ್ ನಲ್ಲಿ ಕಳೆದ ಎರಡು ವಾರಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ. ಬೀದಿ ದೀಪ ವ್ಯವಸ್ಥೆ ಸರಿ ಇಲ್ಲ. ಇದನ್ನು ಪ್ರತಿಭಟಿಸಿ ನಗರ ಪಂಚಾಯತ್ ಸದಸ್ಯ ಕೆ.ಎಸ್‌.ಉಮ್ಮರ್ ನಗರ ಪಂಚಾಯತ್ ಗೆ ಆಗಮಿಸಿ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ತೀವ್ರ ತರಾಟೆಗೆತ್ತಿಕೊಂಡ ಘಟನೆ ನಡೆದಿದೆ.

Advertisement

ಎರಡು ವಾರಗಳಿಂದ ಜನರು ಮತ್ತು ಜನಪ್ರತಿನಿಧಿಗಳು ನಿರಂತರ ಬೇಡಿಕೆ ಸಲ್ಲಿಸುತ್ತಾ ಬಂದಿದ್ದರೂ ಪ್ರತಿಕ್ರಿಯೆ ಸಿಕ್ಕಿಲ್ಲ ಸಮಸ್ಯೆ ಪರಿಹಾರವಾಗಿಲ್ಲ ಎಂದು ಸೋಮವಾರ ಬೆಳಿಗ್ಗೆ ನಗರ ಪಂಚಾಯತ್ ಗೆ ಆಗಮಿಸಿದ ಉಮ್ಮರ್ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ತೀವ್ರ ತರಾಟಡಗೆತ್ತಿಕೊಂಡರು. ಇದರ ವೀಡಿಯೋ ವೈರಲ್ ಆಗಿದೆ.

 

Advertisement

 

Advertisement

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗೋವಿನ ಸಗಣಿಯಿಂದ ಗಣೇಶ ಮೂರ್ತಿ | ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಣೆಗೆ ಆದ್ಯತೆ ನೀಡಿದ ರೈತ|

ಎಲ್ಲೆಡೆ ಗಣೇಶ ಹಬ್ಬ ಜೋರಾಗಿಯೇ ನಡೆಯುತ್ತದೆ. ಸರ್ಕಾರವೂ ಸೇರಿದಂತೆ ಪರಿಸರ ಪ್ರೇಮಿಗಳು ರಾಸಾಯನಿಕ…

8 hours ago

ಗಣೇಶೋತ್ಸವ | ಮೈಸೂರಿನಲ್ಲಿ ಗಮನ ಸೆಳೆದ ವಿಶೇಷ ಗಣಪ | ವಿವಿಧ ಪ್ರತಿಮೆಗಳು |

ನಾಡಿನಾದ್ಯಂತ ಗಣೇಶ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ.ಮೈಸೂರಿನ ಈ ಗಣಪ ಹಾಗೂ ಇಲ್ಲಿರುವ…

8 hours ago

ಗಣೇಶೋತ್ಸವ | ದೇವರ ಪ್ರಸಾದಕ್ಕೆ FSSAI ಪರವಾನಗಿ ಕಡ್ಡಾಯ | ಖಂಡನೆ-ಸಾರ್ವಜನಿಕರಿಂದ ಅಸಮಾಧಾನ |

ಅನೇಕ ಸಮಯಗಳಿಂದ ಸಾರ್ವಜನಿಕ ಗಣೇಶ ಉತ್ಸವ ನಡೆಯುತ್ತಿದೆ. ಹೀಗಿರುವಾಗ  ಈಗ ಗಣೇಶ ಪೆಂಡಾಲ್…

8 hours ago

ಹವಾಮಾನ ವರದಿ | 07-09-2024 | ರಾಜ್ಯದ ಅಲ್ಲಲ್ಲಿ ಸಾಮಾನ್ಯ ಮಳೆ | ಸೆ.13 ರಿಂದ ಕರಾವಳಿ ಜಿಲ್ಲೆಯಲ್ಲೂ ಮಳೆ ಕಡಿಮೆ ಸಾಧ್ಯತೆ |

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದಂತೆಯೇ, ಅಂದರೆ ಸೆಪ್ಟೆಂಬರ್ 13 ಅಥವಾ 14ರ ನಂತರ…

16 hours ago

ಎತ್ತಿನಹೊಳೆ ಯೋಜನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ |

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಎತ್ತಿನಹೊಳೆ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಚಿಕ್ಕಮಗಳೂರು,…

1 day ago