Advertisement
ಸುದ್ದಿಗಳು

ಸುಳ್ಯದ ಕತೆ ಎಂತ ಮಾರಾಯ್ರೆ ? ಇಲಾಖೆಗಳು ಸರಿ ಆಗುವುದು ಯಾವಾಗ ?

Share

ಸುಳ್ಯ: ಅಲ್ಲ ಮಾರಾಯ್ರೆ ಇದೆಂತ ಸುಳ್ಯದ ಕತೆ. ಅಲ್ಲಿ  ನೋಡಿದ್ರೆ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ  ಅಧಿಕಾರಿಯೊಬ್ಬರು ಲಂಚ ತೆಗೆಯುತ್ತಿರುವುದು  ಬೆಳಕಿಗೆ ಬಂದಿದೆ.

Advertisement
Advertisement

ಇಲ್ಲಿ  ನೋಡಿದ್ರೆ ನಗರ ಪಂಚಾಯತ್ ನಲ್ಲಿ ಮತ್ತೊಂದು ಸಮಸ್ಯೆ . ನೀರಿಲ್ಲ , ಬೀದಿ ದೀಪ ಸರಿ ಇಲ್ಲ ಅಂತ ಸದಸ್ಯರೊಬ್ಬರು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಸರಿ ಆಗುವುದು  ಯಾವಾಗ ಮಾರ್ರೆ ಇದೆಲ್ಲಾ ? ಸರಿ ಆಗುತ್ತಾ  ಅಂತ ಹತಾಶೆ ಪ್ರಶ್ನೆ ಕೇಳುವ ಮುನ್ನ  ಸರಿಯಾಗಲಿ.

Advertisement

ಇವತ್ತೇನಾಯ್ತು ?

ನಗರ ಪಂಚಾಯತ್ ನ ಬೋರುಗುಡ್ಡೆ ವಾರ್ಡ್ ನಲ್ಲಿ ಕಳೆದ ಎರಡು ವಾರಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ. ಬೀದಿ ದೀಪ ವ್ಯವಸ್ಥೆ ಸರಿ ಇಲ್ಲ. ಇದನ್ನು ಪ್ರತಿಭಟಿಸಿ ನಗರ ಪಂಚಾಯತ್ ಸದಸ್ಯ ಕೆ.ಎಸ್‌.ಉಮ್ಮರ್ ನಗರ ಪಂಚಾಯತ್ ಗೆ ಆಗಮಿಸಿ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ತೀವ್ರ ತರಾಟೆಗೆತ್ತಿಕೊಂಡ ಘಟನೆ ನಡೆದಿದೆ.

Advertisement

ಎರಡು ವಾರಗಳಿಂದ ಜನರು ಮತ್ತು ಜನಪ್ರತಿನಿಧಿಗಳು ನಿರಂತರ ಬೇಡಿಕೆ ಸಲ್ಲಿಸುತ್ತಾ ಬಂದಿದ್ದರೂ ಪ್ರತಿಕ್ರಿಯೆ ಸಿಕ್ಕಿಲ್ಲ ಸಮಸ್ಯೆ ಪರಿಹಾರವಾಗಿಲ್ಲ ಎಂದು ಸೋಮವಾರ ಬೆಳಿಗ್ಗೆ ನಗರ ಪಂಚಾಯತ್ ಗೆ ಆಗಮಿಸಿದ ಉಮ್ಮರ್ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ತೀವ್ರ ತರಾಟಡಗೆತ್ತಿಕೊಂಡರು. ಇದರ ವೀಡಿಯೋ ವೈರಲ್ ಆಗಿದೆ.

 

Advertisement

 

Advertisement

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿಶ್ವ ಬಿದಿರು ದಿನವನ್ನು ಆಚರಿಸಿದ ನಾಗಾಲ್ಯಾಂಡ್‌ | ಬಿದಿರು ಕೈಗಾರಿಕಾ ಘಟಕಗಳನ್ನು ಸ್ಥಾಪಿಸಲು ಯೋಜಿಸಿದ ನಾಗಾಲ್ಯಾಂಡ್‌ |

ನಾಗಾಲ್ಯಾಂಡ್‌ನಲ್ಲಿ ಕೂಡಾ ಬಿದಿರು ಕೃಷಿಯ ಬಗ್ಗೆ ಗಮನಹರಿಸಲಾಗಿದೆ. ಇದೀಗ ವಿಶ್ವ ಬಿದಿರು ದಿನದ…

9 hours ago

ರೈತರಿಗೆ ₹ 21,000 ಕೋಟಿ ನೆರವು | 100 ಹೊಸ ಕೃಷಿ ವಿಧಾನಗಳ ಅಭಿವೃದ್ಧಿ |

ಕೇಂದ್ರ ಸರ್ಕಾರದ 100 ದಿನಗಳಲ್ಲಿ ಕೃಷಿ ಸಚಿವಾಲಯದಲ್ಲಿ  ಸಾಧನೆಗಳ ಬಗ್ಗೆ ಕೇಂದ್ರ ಕೃಷಿ…

10 hours ago

ದೇಶದಲ್ಲಿ ಸಹಕಾರಿ ವಲಯ ಬಲಗೊಳ್ಳುತ್ತಿದೆ | ಕೇಂದ್ರ ಸಹಕಾರ ಸಚಿವ ಅಮಿತ್‌ ಶಾ |

ದೇಶದ ಎಲ್ಲ ಗ್ರಾಮಗಳು ಮತ್ತು ಜಿಲ್ಲೆಗಳಲ್ಲಿ ಸಹಕಾರಿ ಕ್ಷೇತ್ರಕ್ಕೆ ಮರುಜನ್ಮ ನೀಡುವ ಗುರಿಯೊಂದಿಗೆ…

10 hours ago

ಕೃಷಿ ಕ್ಷೇತ್ರದ ಪ್ರಗತಿಗೆ ಆದ್ಯತೆ | ಕೃಷಿ ವಲಯವನ್ನು ಜಾಗತಿಕವಾಗಿ ಅಭಿವೃದ್ಧಿಗೊಳಿಸಬೇಕಿದೆ |

ಕೃಷಿ ವಲಯವನ್ನು ಜಾಗತಿಕವಾಗಿ ಅಭಿವೃದ್ಧಿಗೊಳಿಸಬೇಕಿದೆ ಎಂದು ಕೇಂದ್ರ ಜವಳಿ ಖಾತೆ ಸಚಿವ  ಗಿರಿರಾಜ್ ಸಿಂಗ್…

10 hours ago

ಹವಾಮಾನ ವರದಿ | 20-09-2024 | ಸೆ.23 ರಿಂದ ಕೆಲವು ಕಡೆ ಹೆಚ್ಚು ಮಳೆ ನಿರೀಕ್ಷೆ |

ಸೆ.23 ರಿಂದ ರಾಜ್ಯದ ಕೆಲವು ಕಡೆ ಮಳೆ ಹೆಚ್ಚಾಗುವ ನಿರೀಕ್ಷೆ ಇದೆ.

18 hours ago

ಗ್ರಾಮಗಳಲ್ಲಿ ನೀರಿನ ಹೊಂಡ | ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ ವಿಶ್ವಬ್ಯಾಂಕ್ ನೆರವಿನ ಯೋಜನೆ ಅನುಷ್ಟಾನ |

ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ…

1 day ago