ಸುಳ್ಯ: ಚಾರಣ ಎಂದರೆ ಎಲ್ಲಾ ಕಷ್ಟ ನೋವುಗಳನ್ನು ಮರೆತು ಮಳೆ, ಚಳಿಯಲ್ಲಿ, ಕಾಡು ಗುಡ್ಡಗಳನ್ನು ಯಾವುದೇ ಭಯ ಪಡದೆ ಗುಡ್ಡವೇರಲು ಇಷ್ಟ ಪಡುವವರು ಅಂದರೆ ಸುಳ್ಯದ ಕಲಾ ಲಹರಿ ತಂಡ.
ಸುಳ್ಯ ತಾಲೂಕಿನ ಹಲವು ಕಡೆ ಸಂಸ್ಕೃತಿಕ ಕಾರ್ಯಮದಲ್ಲಿ ತನ್ನದೇ ಅದ ಕಲೆ ಪ್ರದರ್ಶಿಸುವವರು ಹಾಗೂ ರಜೆಯ ಮಜವನ್ನು ಪಡೆಯಲು ತಮ್ಮ ತಮ್ಮ ಸ್ನೇಹಿತರೊಡನೆ ಅಲ್ಲದೆ ಊರಿನ ಹಿರಿಯರೊಡನೆ ಸ್ನೇಹ ಮನೋಭಾವನೆಯನ್ನು ತುಂಬಿ ಹೊರಡುವ ಈ ತಂಡ ಈ ಬಾರಿ ಜೂ 16 ರಂದು ಉಬರಡ್ಕ ಗ್ರಾಮದ ಪೂಮಲೆ ಬೆಟ್ಟಕ್ಕೆ ಚಾರಣ ಕೈಕೊಂಡಿತು. ಇದರಲ್ಲಿ ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಹೆಚ್ಚಾಗಿದ್ದು ಅವರೆಲ್ಲಾ ವಿದ್ಯಾರ್ಥಿ ಜೇವನದಲ್ಲಿ ಪುಸ್ತಕದ ವಿಷಯಗಳನ್ನು ಅಲ್ಲದೆ ಇತರ ಎಲ್ಲಾ ಸಂಸ್ಕೃತಿಕ ಚಟುವಟಿಕೆಯಲ್ಲಿ ತಮ್ಮನು ತೊಡಗಿಸಿಕೊಳ್ಳುವವರು ಎಂಬುದು ಸಂತಸದ ವಿಷಯ.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…