ಸುಳ್ಯ: ಚಾರಣ ಎಂದರೆ ಎಲ್ಲಾ ಕಷ್ಟ ನೋವುಗಳನ್ನು ಮರೆತು ಮಳೆ, ಚಳಿಯಲ್ಲಿ, ಕಾಡು ಗುಡ್ಡಗಳನ್ನು ಯಾವುದೇ ಭಯ ಪಡದೆ ಗುಡ್ಡವೇರಲು ಇಷ್ಟ ಪಡುವವರು ಅಂದರೆ ಸುಳ್ಯದ ಕಲಾ ಲಹರಿ ತಂಡ.
ಸುಳ್ಯ ತಾಲೂಕಿನ ಹಲವು ಕಡೆ ಸಂಸ್ಕೃತಿಕ ಕಾರ್ಯಮದಲ್ಲಿ ತನ್ನದೇ ಅದ ಕಲೆ ಪ್ರದರ್ಶಿಸುವವರು ಹಾಗೂ ರಜೆಯ ಮಜವನ್ನು ಪಡೆಯಲು ತಮ್ಮ ತಮ್ಮ ಸ್ನೇಹಿತರೊಡನೆ ಅಲ್ಲದೆ ಊರಿನ ಹಿರಿಯರೊಡನೆ ಸ್ನೇಹ ಮನೋಭಾವನೆಯನ್ನು ತುಂಬಿ ಹೊರಡುವ ಈ ತಂಡ ಈ ಬಾರಿ ಜೂ 16 ರಂದು ಉಬರಡ್ಕ ಗ್ರಾಮದ ಪೂಮಲೆ ಬೆಟ್ಟಕ್ಕೆ ಚಾರಣ ಕೈಕೊಂಡಿತು. ಇದರಲ್ಲಿ ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಹೆಚ್ಚಾಗಿದ್ದು ಅವರೆಲ್ಲಾ ವಿದ್ಯಾರ್ಥಿ ಜೇವನದಲ್ಲಿ ಪುಸ್ತಕದ ವಿಷಯಗಳನ್ನು ಅಲ್ಲದೆ ಇತರ ಎಲ್ಲಾ ಸಂಸ್ಕೃತಿಕ ಚಟುವಟಿಕೆಯಲ್ಲಿ ತಮ್ಮನು ತೊಡಗಿಸಿಕೊಳ್ಳುವವರು ಎಂಬುದು ಸಂತಸದ ವಿಷಯ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…